ಸೊರಬ: ರಸ್ತೆಗೆ ದಿಢೀರ್ ಅಡ್ಡಬಂದ ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದೆ (bike accident). ಘಟನೆಯಲ್ಲಿ ನವವಿವಾಹಿತ ಸಾವನ್ನಪ್ಪಿದ್ದಾನೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸೊರಬ ತಾಲ್ಲೂಕಿನ ಹರೂರು ಕೆರೆ ಏರಿ ಮೇಲೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಕುಂಶಿ ಗ್ರಾಮದ ರವಿ ರಾಮಪ್ಪ (29) ಮೃತಪಟ್ಟಿದ್ದಾರೆ.

ಕೂಲಿ ಕಾರ್ಮಿಕನಾಗಿದ್ದ ರವಿ ಕೆಲಸ ಮುಗಿಸಿಕೊಂಡು ಸಾಗರದಿಂದ ಹರೂರು ಮಾರ್ಗವಾಗಿ ಕುಂಶಿಗೆ ತೆರಳುವಾಗ ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ. ರವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರವಿ ಅವರ ವಿವಾಹ ಏಪ್ರಿಲ್ 9ರಂದು ನಡೆದಿತ್ತು. ಘಟನೆ ಸಂಬಂಧ ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ಮಧ್ಯೆ ಸಿದ್ದಾಪುರ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್

Soraba: Newlywed dies in bike accident. Ravi Ramappa (29) hit a dog, lost control & died on spot. #SorabaAccident #BikeCrash
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






