ರಸ್ತೆಗೆ ದಿಢೀರ್ ಬಂದ ನಾಯಿ, ಡಿಕ್ಕಿ ತಪ್ಪಿಸಲು ಹೋಗಿ ನವವಿವಾಹಿತ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಸೊರಬ: ರಸ್ತೆಗೆ ದಿಢೀರ್ ಅಡ್ಡಬಂದ ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದೆ (bike accident). ಘಟನೆಯಲ್ಲಿ ನವವಿವಾಹಿತ ಸಾವನ್ನಪ್ಪಿದ್ದಾನೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಸೊರಬ ತಾಲ್ಲೂಕಿನ ಹರೂರು ಕೆರೆ ಏರಿ ಮೇಲೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಕುಂಶಿ ಗ್ರಾಮದ ರವಿ ರಾಮಪ್ಪ (29) ಮೃತಪಟ್ಟಿದ್ದಾರೆ.

JNNCE-ADMISSION-2025-26

ಕೂಲಿ ಕಾರ್ಮಿಕನಾಗಿದ್ದ ರವಿ ಕೆಲಸ ಮುಗಿಸಿಕೊಂಡು ಸಾಗರದಿಂದ ಹರೂರು ಮಾರ್ಗವಾಗಿ ಕುಂಶಿಗೆ ತೆರಳುವಾಗ ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದೆ. ರವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರವಿ ಅವರ ವಿವಾಹ ಏಪ್ರಿಲ್‌ 9ರಂದು ನಡೆದಿತ್ತು. ಘಟನೆ ಸಂಬಂಧ ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ಮಧ್ಯೆ ಸಿದ್ದಾಪುರ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Soraba: Newlywed dies in bike accident. Ravi Ramappa (29) hit a dog, lost control & died on spot. #SorabaAccident #BikeCrash

Leave a Comment