ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸೊರಬ: ಇಲ್ಲಿನ ರಂಗನಾಥ ಸ್ವಾಮಿ ದೇವಸ್ಥಾನದ ಮುಂದೆ ನಿಲ್ಲಿಸಿದ್ದ (Parked) ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತು ಉರಿದಿದೆ. ಸೊರಬದ ಸುಭಾಷ್ ನಗರದ ರಾಜಶೇಖರಯ್ಯ ಹಿರೇಮಠ ಅವರಿಗೆ ಸೇರಿದ ಕಾರು ಸುಟ್ಟು ಕರಕಲಾಗಿದೆ.
ರಾಜಶೇಖರಯ್ಯ ಅವರು ತಮ್ಮ ಮನೆಯಿಂದ ಬಂದು ಕಾರು ನಿಲ್ಲಿಸಿದ್ದರು. ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರು. ಅಗ್ನಿಶಾಮಕ ಸಿಬ್ಬಂದಿ ಕೂಡ ಬೆಂಕಿ ನಂದಿಸಲು ಯತ್ನಿಸುವ ಹೊತ್ತಿಗಾಗಲೆ ಕಾರು ಸಂಪೂರ್ಣ ಸುಟ್ಟು ಹೋಗಿತ್ತು ಎಂದು ತಿಳಿದು ಬಂದಿದೆ. (ಮತ್ತಷ್ಟು ಸುದ್ದಿ ಕೆಳಗಿದೆ)


ಶಾರ್ಟ್ ಸರ್ಕ್ಯೂಟ್ನಿಂದಾಗಿ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ಇದೆ. ಕಾರು ಸಂಪೂರ್ಣ ಸುಟ್ಟು ಹೋಗಿದೆ.

ಇದನ್ನೂ ಓದಿ » ಮಾಲೀಕನ ಮನೆಗೆ ಹೋಗಿದ್ದ ಕೆಲಸದ ಹುಡುಗ ಹಿಂತಿರುಗಲೇ ಇಲ್ಲ, ಪರಿಶೀಲಿಸಿದಾಗ ಮಾಲೀಕನಿಗೆ ಬಿಗ್ ಶಾಕ್


LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು





