ಕೆರೆ ಬೇಟೆ ವೇಳೆ ಕೆರೆಯಲ್ಲೇ ಕುಸಿದು ಬಿದ್ದ ವ್ಯಕ್ತಿ, ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 APRIL 2023

SORABA : ಕೆರೆ ಬೇಟೆಯಲ್ಲಿ (Kere Bete) ಪಾಲ್ಗೊಂಡಿದ್ದ ವ್ಯಕ್ತಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಶಿಕಾರಿಪುರದ ಹರಗಿ ಗ್ರಾಮ ಮಲ್ಲೇಶಪ್ಪ (60) ಎಂದು ಗುರುತಿಸಲಾಗಿದೆ. ಸೊರಬ ತಾಲೂಕು ಉರುಗನಹಳ್ಳಿಯಲ್ಲಿ ಘಟನೆ ಸಂಭವಿಸಿದೆ.

ಮಲ್ಲೇಶಪ್ಪ ಕೆರೆ ಬೇಟೆಯಲ್ಲಿ (Kere Bete) ಪಾಲ್ಗೊಂಡಿದ್ದರು. ಕೆರೆ ಬೇಟೆ ಆರಂಭವಾಗಿ ಸ್ವಲ್ಪ ದೂರದವರೆಗೆ ಹೋಗುತ್ತಿದ್ದಂತೆ ಮಲ್ಲೇಶಪ್ಪ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅವರನ್ನು ದಡಕ್ಕೆ ಕರೆತಂದು ಉಪಚರಿಸಿ ಸೊರಬ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಾರ್ಗ ಮಧ್ಯೆ ಮಲ್ಲೇಶಪ್ಪ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ – ದೇವರ ಕಾರ್ಯಕ್ಕೆ ಊರಿಗೆ ಹೋದವರಿಗೆ ಎದುರು ಮನೆಯವರಿಂದ ಬಂತು ಆಘಾತಕಾರಿ ಫೋನ್ ಕರೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 10, 2023

Leave a Comment