ಶಿವಮೊಗ್ಗ LIVE
ಆನವಟ್ಟಿ: ವಿದ್ಯುತ್ ಗ್ರಿಡ್ನಲ್ಲಿ (power grid) ಶಾರ್ಟ್ ಸರ್ಕಿಟ್ ಉಂಟಾಗಿ, ಪಕ್ಕದ ಜಮೀನಿನಲ್ಲಿ ಒಕ್ಕಲು ಮಾಡಿದ್ದ ನಾಲ್ಕು ಎಕರೆ ಜೋಳ ಸುಟ್ಟು ಕರಕಲಾಗಿದೆ. ಸೊರಬ ತಾಲೂಕು ಅನವಟ್ಟಿ ಸಮೀಪದ ಕೋಟಿಪುರ ಗ್ರಾಮದಲ್ಲಿರುವ ಘಟನೆ ಸಂಭವಿಸಿದೆ.
ಗ್ರಾಮಸ್ಥರೆಲ್ಲ ಸೇರಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಆದರೆ ಜೋಳ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಕೋಟಿಪುರ ತಾಂಡಾದ ಕೃಷಿಕ ಪೀರ್ಯಾನಾಯ್ಕ ಎಂಬುವವರಿಗೆ ಸೇರಿದ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಜೋಳ ಬೆಂಕಿಗೆ ಅಹುತಿಯಾಗಿದೆ. ಮೆಸ್ಕಾಂ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.


ಇದನ್ನೂ ಓದಿ » ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
LATEST NEWS
- BREAKING NEWS – ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ

- ಕೆಂಚನಾಲ ಮಾರಿಕಾಂಬ ಜಾತ್ರೆ, ರಾಜ್ಯದ ಎಲ್ಲೆಡೆಗಿಂತಲು ವಿಭಿನ್ನ, ಹೇಗಿರುತ್ತೆ ಮಹೋತ್ಸವ?

- ಒಂದು ಲಕ್ಷದ ಸನಿಹಕ್ಕೆ ಅಡಿಕೆ ರೇಟ್ | 13 ಜನವರಿ 2026 | ಇವತ್ತಿನ ಅಡಿಕೆ ಧಾರಣೆ

- ಶಬರಿಮಲೈ ಸಮೀಪ ಶಿವಮೊಗ್ಗ, ಭದ್ರಾವತಿ ಮಾಲಾಧಾರಿಗಳಿಂದ ದಿಢೀರ್ ಪ್ರತಿಭಟನೆ, ಕಾರಣವೇನು?
- ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು




