Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಮಾಜಿ ಸಿಎಂ ಬಂಗಾರಪ್ಪ ಹೆಸರಿಡುವಂತೆ ಆಗ್ರಹ, ಸೊರಬದಲ್ಲಿ ಪ್ರತಿಭಟನೆ

ಮಾಜಿ ಸಿಎಂ ಬಂಗಾರಪ್ಪ ಹೆಸರಿಡುವಂತೆ ಆಗ್ರಹ, ಸೊರಬದಲ್ಲಿ ಪ್ರತಿಭಟನೆ

14/07/2021 9:46 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SORABA NEWS | 14 ಜುಲೈ 2021

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗದ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯ ಮಂತ್ರಿ ಎಸ್.ಬಂಗಾರಪ್ಪ ಹೆಸರು ನಾಮಕಾರಣ ಮಾಡುವಂತೆ ಆಗ್ರಹಿಸಿ ಶ್ರೀ ನಾರಾಯಣಗುರು ವಿಚಾರ ವೇದಿಕೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಈ ಸಂಬಂಧ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಶಿವಾನಂದ ರಾಣಿ ಅವರಿಗೆ ಮನವಿ ಸಲ್ಲಿಸಿದರು.

ಇದೆ ವೇಳೆ ಮಾತನಾಡಿದ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಹಿರೇ ಇಡಗೋಡು, ಎಸ್.ಬಂಗಾರಪ್ಪ ಅವರು ಶೋಷಿತರು, ಹಿಂದುಳಿದ ವರ್ಗಗಳ ನಾಯಕರಾಗಿದ್ದರು. ಬಗರ್‌ಹುಕುಂ ಸಾಗುವಳಿ ದಾರರಿಗೆ ಜಮೀನು ಕೊಡಿಸಲು ಸಾಕಷ್ಟು ಶ್ರಮಿಸಿದ್ದರು. ರೈತರ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ನೀಡಿ ರೈತಪರ ನಾಯಕ ಎನಿಸಿಕೊಂಡಿದ್ದರು. ಗ್ರಾಮೀಣ ಕೃಪಾಂಕ ಜಾರಿಗೆ ತರುವ ಮೂಲಕ ಗ್ರಾಮಾಂತರ ಯುವಕರು ಸರ್ಕಾರಿ ಉದ್ಯೋಗ ಪಡೆಯಲು ಸಹಕಾರಿಯಾಗಿದ್ದರು. ಹೀಗಾಗಿ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವುದು ಸೂಕ್ತ ಎಂದು ಒತ್ತಾಯಿಸಿದರು.

ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಶಿವಕುಮಾರ, ಮುಖಂಡರಾದ ನಿಂಗಪ್ಪ, ಲಿಂಗರಾಜ, ಟೇಕರಾಜ, ಈಶ್ವರಪ್ಪ, ಚೇತನ್, ಸದಾಶಿವ, ಪ್ರಮುಖರಾದ ಕೆ. ಧರ್ಮಪ್ಪ, ಶಶಿಕುಮಾರ, ಎಚ್‌.ಕೆರಿಯಪ್ಪ, ಎಚ್.ಮೋಹನ, ಸೋಮಶೇಖರ ಇತರರಿದ್ದರು.

217389951 1153288501817725 4096501658035425233 n.jpg? nc cat=102&ccb=1 3& nc sid=730e14& nc ohc=NI8ByLd 2YQAX eTTxq&tn=XgSJ3kUX1No5RJvs& nc ht=scontent.fblr1 6

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 111020 Kagodu Thimmappa General Image 1 ಮಾಜಿ ಸಚಿವರಿಗೂ ತಟ್ಟಿತು ಕರೋನ ವ್ಯಾಕ್ಸಿನ್ ಅಭಾವದ ಬಿಸಿ
Next Article 140721 Protest for TC in Shimoga 1 ವರ್ಗಾವಣೆ ಪತ್ರ ನೀಡಲು ಖಾಸಗಿ ಶಾಲೆ ನಿರಾಕರಣೆ, ಡಿಸಿ ಕಚೇರಿ ಮುಂದೆ ಪೋಷಕರ ಪ್ರತಿಭಟನೆ

ಇದನ್ನೂ ಓದಿ

SORABA-NEWS-UPDATE
SORABA

ಸೊರಬದಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ, ಬಾಲಕ ಸೇರಿ ಮೂವರಿಗೆ ಗಾಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Parked-Car-burt-at-soraba
SORABA

ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ದಿಢೀರ್‌ ಬೆಂಕಿ, ಧಗಧಗ ಹೊತ್ತಿ ಉರಿದು ಸುಟ್ಟು ಕರಕಲು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
060525 Soraba alahallai shiruru villagers protest
SORABA

ಬಾರ್ ಆ್ಯಂಡ್‌ ರೆಸ್ಟೋರೆಂಟ್‌ಗೆ ವಿರೋಧ, ನಿರಂತರ ಹೋರಾಟದ ಎಚ್ಚರಿಕೆ ನೀಡಿದ ಜನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
bjp-candidate-prabhu-mestri-wins-purasabhe-election
SORABA

ಪುರಸಭೆಗೆ ಬಿಜೆಪಿಯ ಅಧ್ಯಕ್ಷ, ಕಾಂಗ್ರೆಸ್‌ನ ಉಪಾಧ್ಯಕ್ಷೆ, ಒಬ್ಬ ಬಿಜೆಪಿಯ ಸದಸ್ಯರಿಂದ ಕಾಂಗ್ರೆಸ್‌ ಪರ ಮತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/04/2025
Madhu-Bangarappa-helps-the-injured.
SORABA

ಹಿಟ್‌ ಅಂಡ್‌ ರನ್‌ ಅಪಘಾತ, ತಕ್ಷಣ ನೆರವಿಗೆ ಧಾವಿಸಿದ ಮಿನಿಸ್ಟರ್‌ ಮಧು ಬಂಗಾರಪ್ಪ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/04/2025
Minister-Madhu-Bangarappa-works-for-school-compound-at-huruli-in-soraba
SORABA

ಸರ್ಕಾರಿ ಶಾಲೆ ಕಾಂಪೌಂಡ್‌ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡಿದ ಶಿಕ್ಷಣ ಸಚಿವ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/04/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?