ಶಿವಮೊಗ್ಗ ಲೈವ್.ಕಾಂ | SORABA NEWS | 28 MARCH 2021
ಕಾಡು ಜಾತಿಯ ಸೊಪ್ಪು ತಿಂದು ಮೂರು ಹಸುಗಳು ಮೃತಪಟ್ಟಿವೆ. ಸೊರಬ ತಾಲೂಕು ಹಾಲಗಳಲೆಯಲ್ಲಿ ಘಟನೆ ಸಂಭವಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಈರಪ್ಪ ಎಂಬುವವರಿಗೆ ಸೇರಿದ ಮೂರು ಹಸುಗಳು ಕೊಟ್ಟಿಗೆ ಸಮೀಪ ತುಂಡಾಗಿ ಬಿದ್ದಿದ್ದ ಬಸರಿ ಮರದ ಸೊಪ್ಪು ತಿಂದಿವೆ. ಕೆಲವೇ ಹೊತ್ತಲ್ಲಿ ಹಸುಗಳು ಅಸ್ವಸ್ಥಗೊಂಡವು.
ಪಶುವೈದ್ಯರು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ, ಹಸುಗಳು ಮೃತಪಟ್ಟಿವೆ. ಹಸುಗಳನ್ನು ಕಳೆದುಕೊಂಡಿರುವ ಈರಪ್ಪ ಅವರಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯ ರಮೇಶ್ ಹಾಲಗಳಲೆ ಆಗ್ರಹಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]