ಬಾರ್ ಆ್ಯಂಡ್‌ ರೆಸ್ಟೋರೆಂಟ್‌ಗೆ ವಿರೋಧ, ನಿರಂತರ ಹೋರಾಟದ ಎಚ್ಚರಿಕೆ ನೀಡಿದ ಜನ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

The-Team-PU-College-scaled

ಸಾಗರ: ಆಲಳ್ಳಿ–ಶಿರೂರು ಗ್ರಾಮದಲ್ಲಿ ಬಾರ್ ಆ್ಯಂಡ್‌ ರೆಸ್ಟೋರೆಂಟ್ (Restaurant) ಆರಂಭಿಸುತ್ತಿರುವುದನ್ನು ವಿರೋಧಿಸಿ ಗ್ರಾಮಸ್ಥರು ಸಮಾಲೋಚನಾ ಸಭೆ ನಡೆಸಿದರು.

ಈ ಭಾಗದಲ್ಲಿ ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದ ಸಮುದಾಯಕ್ಕೆ ಸೇರಿರುವವರೇ ಹೆಚ್ಚಿದ್ದಾರೆ. ಇಲ್ಲಿ ಹೊಸದಾಗಿ ಬಾರ್ ತೆರೆದರೆ ಬಡವರು ಮದ್ಯದ ವ್ಯಸನಕ್ಕೆ ದಾಸರಾಗುವ ಸಾಧ್ಯತೆ ಹೆಚ್ಚಿದೆ. ಸ್ಥಳೀಯರ ವಿರೋಧದ ನಡುವೆಯೂ ಬಾರ್ ಆರಂಭಕ್ಕೆ ಸಂಬಂಧಪಟ್ಟ ಇಲಾಖೆ ಒಪ್ಪಿಗೆ ನೀಡಿದರೆ ಸುತ್ತಮುತ್ತಲ ಗ್ರಾಮಸ್ಥರು ನಿರಂತರ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.

ಪ್ರಮುಖರಾದ ಅಶೋಕ್ ಬರದವಳ್ಳಿ, ಹೆಚ್.ಎನ್.ದಿವಾಕರ್, ಸುರೇಶ್, ಶಾಂತಕುಮಾರ್, ಹುಚ್ಚಪ್ಪ ಮಂಡಗಳಲೆ, ಅಣ್ಣಪ್ಪ ಬರದವಳ್ಳಿ, ಕೃಷ್ಣಮೂರ್ತಿ ಇದ್ದರು.

ಇದನ್ನೂ ಓದಿ » ರಾತ್ರಿ ಯುವಕನ ಕೊಲೆ, ಮತ್ತೊಬ್ಬನಿಗೆ ಗಾಯ, ಇಬ್ಬರು ವಶಕ್ಕೆ, ಘಟನೆ ಕಾರಣವಾಯ್ತ ಕ್ರಿಕೆಟ್‌?

Soraba-alahallai-shiruru-villagers-protest

Arya-PU-College-Shimoga.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment