ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 27 NOVEMBER 2024
ಸೊರಬ : ಹೋರಿ ಬೆದರಿಸುವ ಸ್ಪರ್ಧೆ ವೇಳೆ ಚರಂಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ (Youth) ಸಾವನ್ನಪ್ಪಿದ್ದಾನೆ. ಆಯನೂರಿನ ಸುಹೇಲ್ (19) ಮೃತ ಯುವಕ.
ಸೊರಬ ತಾಲೂಕು ಯಲವಳ್ಳಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಣೆಗೆ ಸುಹೇಲ್ ತೆರಳಿದ್ದ. ವೇಗವಾಗಿ ಬಂದ ಹೋರಿಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಚರಂಡಿಗೆ ಬಿದ್ದಿದ್ದ ಎನ್ನಲಾಗಿದೆ. ಇದರಿಂದ ಸುಹೇಲ್ಗೆ ತೀವ್ರ ಪೆಟ್ಟಾಗಿತ್ತು. ಕೂಡಲೆ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸುಹೇಲ್ ಆಯನೂರಿನ ಮೀನು ವ್ಯಾಪಾರಿ ಸಿಕ್ಬತ್ ಉಲ್ಲಾ ಮತ್ತು ಪರ್ವೀನ್ ದಂಪತಿಯ ಪುತ್ರ.
ಇದನ್ನೂ ಓದಿ » ಶಿಕಾರಿಪುರದಲ್ಲಿ ಬಿಜೆಪಿ, ಶಿರಾಳಕೊಪ್ಪದಲ್ಲಿ ಕಾಂಗ್ರೆಸ್ಗೆ ಗೆಲುವು, ಉಪ ಚುನಾವಣೆಯಲ್ಲಿ ಎಲ್ಲೆಲ್ಲಿ ಯಾರು ಗೆದ್ದಿದ್ದಾರೆ?
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






