THIRTHAHALLI | ತಾಲೂಕಿನಲ್ಲಿ ಕರೋನ ಆತಂಕದ ಬಳಿಕ ಮತ್ತೊಂದು ಸೋಂಕಿನ ಭೀತಿ, ವಿವಿಧೆಡೆ ಡೆಂಘೆ ಜ್ವರ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

148777428 1060284511118125 316230702728352197 n.jpg? nc cat=108&ccb=3& nc sid=730e14& nc ohc=QeUIUJ9S5N8AX 9v4mo& nc oc=AQlBtod963x7nQH13nxyrIwRQvw5RzBZ0PjD0bTVoONhZ Te4qbR5EXZXhuFSocAaXbzyflIDhudnNQElU9b29ej& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 FEBRUARY 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನ ಆತಂಕ ನಿವಾರಣೆ ಆಗುತ್ತಿರುವ ಬೆನ್ನಿಗೆ ತಾಲೂಕಿನಲ್ಲಿ ಡೆಂಘೆ ಭೀತಿ ಎದುರಾಗಿದೆ. ತೀರ್ಥಹಳ್ಳಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಡೆಂಘೆ ಪ್ರಕರಣಗಳು ವರದಿಯಾಗಿದೆ.

ಎಲ್ಲೆಲ್ಲೆ ಡೆಂಘೆ ವರದಿಯಾಗಿದೆ?

ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯಲ್ಲಿ 2 ಪ್ರಕರಣ ವರದಿಯಾಗಿದೆ. ಕಟಗಾರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಮೂರು ಪ್ರಕರಣ, ಬೆಟ್ಟ ಬಸವಾನಿ, ಮಾಳೂರು, ಗೊಡ್ಡೆಕೊಪ್ಪ, ಮಂಡಗದ್ದೆ, ನಾಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ  ತಲಾ ಒಂದು ಪ್ರಕರಣ ವರದಿಯಾಗಿದೆ.

ಟಿಹೆಚ್‍ಓ ಭೇಟಿ, ಜಾಗೃತಿ

ಡೆಂಘೆ ಕಾಣಿಸಿಕೊಂಡ ಕುರುವಳ್ಳಿ ಸೇತುವೆ ಸಮೀಪದ ಮನೆಗಳಿಗೆ ತಾಲೂಕು ಆರೋಗ್ಯಾಧಿಕಾರಿ ಡಾ. ಅನಿಕೇತನ್ ಅವರು ಭೇಟಿ ನೀಡಿ ಜಾಗೃತಿ ಮೂಡಿಸಿದರು. ಸೋಂಕಿತರು ಮನೆಗಳಲಿಯೆ ಇದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ಸೋಂಕಿನ ಕುರಿತು, ಸೊಳ್ಳೆಗಳ ನಿಯಂತ್ರಣ, ಮನೆಗಳ ಸಮೀಪ ಕೊಳಚೆ ನೀರು ನಿಲ್ಲದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸ್ಥಳೀಯರಲ್ಲಿ ಜಾಗೃತಿ ಮೂಡಿಸಿದರು.

ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ

ಹೊರ ಜಿಲ್ಲೆ ಅಥವಾ ರಾಜ್ಯದಿಂದ ಬಂದವರಿಂದ ಡೆಂಘೆ ಹರಡಿರುವ ಶಂಕೆ ಇದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ.

144230336 1320496224978461 7510471834830533837 n.jpg? nc cat=105&ccb=2& nc sid=730e14& nc ohc=jsM9AiKZgQ4AX9sUKjy& nc ht=scontent.fixe1 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment