SHIVAMOGGA LIVE NEWS | Agumbe Forest | 8 ಏಪ್ರಿಲ್ 2022
ಕಾಡುಪ್ರಾಣಿಗಳ ನಿಯಂತ್ರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಎಪಿಎಂಸಿ ನಿರ್ದೇಶಕ ಹಸಿರುಮನೆ ಮಹಾಬಲೇಶ್ ಆಗ್ರಹಿಸಿದ್ದಾರೆ.
ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡುಕೋಣ ದಾಳಿಯಿಂದ ರೈತನ ಮೇಲೆ ದಾಳಿ ನಡೆಸಿತ್ತು. ಆ ನಂತರ ರೈತರು ತೋಟಗಳಿಗೆ ಹೋಗಲು ಹೆದರುತ್ತಿದ್ದಾರೆ. ಆದ್ದರಿಂದ ಆಗುಂಬೆ ಭಾಗದಲ್ಲಿ ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮಹಾಬಲೇಶ್ ಆಗ್ರಹಿಸಿದ್ದಾರೆ.
ಈ ಹಿಂದೆ ಕಾಡಾನೆ ಕಾಲ್ತುಳಿತದಿಂದ ಮಲ್ಲಂದೂರು ರೈತ ಧರ್ಮಪ್ಪ ಮೃತಪಟ್ಟಿದ್ದರು. ಇದು ಇತಿಹಾಸ. ಹಲವು ವರ್ಷಗಳಿಂದ ಈ ಭಾಗದಲ್ಲಿ ಕಾಡಾನೆ ಸುತ್ತುತ್ತಿದೆ. ಆನೆಯ ಭಯದಿಂದ ಜನರು ಇನ್ನೂ ಹೊರಗೆ ಬಂದಿಲ್ಲ ಎಂದು ತಿಳಿಸಿದ್ದಾರೆ.
Agumbe Forest
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200