ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | Agumbe Forest | 8 ಏಪ್ರಿಲ್ 2022
ಕಾಡುಪ್ರಾಣಿಗಳ ನಿಯಂತ್ರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಎಪಿಎಂಸಿ ನಿರ್ದೇಶಕ ಹಸಿರುಮನೆ ಮಹಾಬಲೇಶ್ ಆಗ್ರಹಿಸಿದ್ದಾರೆ.
ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡುಕೋಣ ದಾಳಿಯಿಂದ ರೈತನ ಮೇಲೆ ದಾಳಿ ನಡೆಸಿತ್ತು. ಆ ನಂತರ ರೈತರು ತೋಟಗಳಿಗೆ ಹೋಗಲು ಹೆದರುತ್ತಿದ್ದಾರೆ. ಆದ್ದರಿಂದ ಆಗುಂಬೆ ಭಾಗದಲ್ಲಿ ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮಹಾಬಲೇಶ್ ಆಗ್ರಹಿಸಿದ್ದಾರೆ.
ಈ ಹಿಂದೆ ಕಾಡಾನೆ ಕಾಲ್ತುಳಿತದಿಂದ ಮಲ್ಲಂದೂರು ರೈತ ಧರ್ಮಪ್ಪ ಮೃತಪಟ್ಟಿದ್ದರು. ಇದು ಇತಿಹಾಸ. ಹಲವು ವರ್ಷಗಳಿಂದ ಈ ಭಾಗದಲ್ಲಿ ಕಾಡಾನೆ ಸುತ್ತುತ್ತಿದೆ. ಆನೆಯ ಭಯದಿಂದ ಜನರು ಇನ್ನೂ ಹೊರಗೆ ಬಂದಿಲ್ಲ ಎಂದು ತಿಳಿಸಿದ್ದಾರೆ.
Agumbe Forest
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





