ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 16 ಅಕ್ಟೋಬರ್ 2020
ರಂಜದಕಟ್ಟೆ ಸಮೀಪದ ತಾತ್ಕಾಲಿಕ ಸೇತುವೆ ಕುಸಿತದಿಂದ ಉಡುಪಿ – ತೀರ್ಥಹಳ್ಳಿ ನಡುವೆ ವಾಹನ ಸಂಚಾರ ಸ್ಥಗಿತಗೊಂಡಿದೆ. ಹಾಗಾಗಿ ಬದಲಿ ಮಾರ್ಗದಲ್ಲಿ ವಾಹನಗಳು ಸಂಚರಿಸಬೇಕಾಗಿದೆ. 20 ದಿನದ ಹಿಂದೆ ಸೇತುವೆ ಕುಸಿದಾಗ ಇದೆ ಬದಲಿ ಮಾರ್ಗದಲ್ಲಿ ವಾಹನಗಳು ಸಂಚರಿಸುತ್ತಿದ್ದವು.
ಶಿವಮೊಗ್ಗ ಲೈವ್.ಕಾಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಬದಲಿ ಮಾರ್ಗ ಯಾವುದು?
ಮಾರ್ಗ 1
ಕಲ್ಮನೆ, ಉಂಟೂರುಕಟ್ಟೆ, ಕೈಮರ, ಬಿಳುಕೊಪ್ಪ, ಸಾತ್ಗೋಡು ಸಂಚರಿಸಿ ಅಲ್ಲಿಂದ ಮುಕ್ತಿಹರಿಹರಪುರ ಬೊಬ್ಬಿ ಮಾರ್ಗವಾಗಿ ತೆರಳಬಹುದು
ಮಾರ್ಗ 2
ಆಗುಂಬೆ, ಕಮ್ಮರಡಿ, ರಾಮಕೃಷ್ಣಪುರ, ದೇವಂಗಿ, ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸಬಹುದು.
ಮಾರ್ಗ 3
ಆಗುಂಬೆ, ಕೊಪ್ಪ, ಶಿವಮೊಗ್ಗ ಮಾರ್ಗವಾಗಿ ಸಂಚರಿಸಬಹುದು
ಮಾರ್ಗ 4
ಉಡುಪಿ, ಹುಲಿಕಲ್, ಮಾಸ್ತಿಕಟ್ಟೆ, ಯಡೂರು, ಕವಲೇದುರ್ಗ, ಕೊಂಡ್ಲೂರು, ತೀರ್ಥಹಳ್ಳಿಗೆ ಸಂಚಿರಸಬಹುದು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]