Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದಲ್ಲಿ ಬಾಕಿ ಕೇಳಿದ್ದಕ್ಕೆ ಬಾರ್‌ನಲ್ಲಿ ಚೇರ್‌ನಿಂದ ಹಲ್ಲೆ | ತೀರ್ಥಹಳ್ಳಿಯಲ್ಲಿ ವಾಹನ ಡಿಕ್ಕಿ, ವ್ಯಕ್ತಿ ಸಾವು

ಶಿವಮೊಗ್ಗದಲ್ಲಿ ಬಾಕಿ ಕೇಳಿದ್ದಕ್ಕೆ ಬಾರ್‌ನಲ್ಲಿ ಚೇರ್‌ನಿಂದ ಹಲ್ಲೆ | ತೀರ್ಥಹಳ್ಳಿಯಲ್ಲಿ ವಾಹನ ಡಿಕ್ಕಿ, ವ್ಯಕ್ತಿ ಸಾವು

31/07/2023 9:04 AM
ನಿತಿನ್‌ ಕೈದೊಟ್ಲು

SHIVAMOGGA LIVE | 31 JULY 2023

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಬಾಕಿ ಹಣ ಕೇಳಿದ್ದಕ್ಕೆ ಬಾರ್‌ನಲ್ಲಿ ಕಿರಿಕ್‌, ಕಬ್ಬಿಣದ ಚೇರ್‌ನಿಂದ ಹಲ್ಲೆ

FATAFAT NEWS 1 jpgSHIMOGA : ಟಿವಿ, ಸ್ಟೇಬಲೈಸರ್‌ ಮಾರಾಟ ಮಾಡಿದ್ದು ಅದರ ಹಣ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಕಬ್ಬಿಣದ ಚೇರ್‌ನಿಂದ ಹಲ್ಲೆ (Assault) ನಡೆಸಿದ ಆರೋಪ ಕೇಳಿ ಬಂದಿದೆ. ನ್ಯೂ ಮಂಡ್ಲಿ ಗಂಧರ್ವನಗರದ ಚಾಲಕ ರವಿಕುಮಾರ್‌ ಮೇಲೆ ಹಲ್ಲೆಯಾಗಿದೆ. ತೌಸು ಎಂಬಾತನಿಗೆ ರವಿಕುಮಾರ್‌ ಟಿವಿ ಮತ್ತು ಸ್ಟೇಬಲೈಸರ್‌ ಮಾರಾಟ ಮಾಡಿದ್ದರು. 4 ಸಾವಿರ ರೂ. ಕೊಡಬೇಕಿದ್ದ ತೌಸು 1 ಸಾವಿರ ರೂ. ಮಾತ್ರ ನೀಡಿದ್ದ. 10 ದಿನ ಕಳೆದರು ಬಾಕಿ 3 ಸಾವಿರ ರೂ. ಹಣ ಕೊಟ್ಟಿರಲಿಲ್ಲ. ಜು.28ರಂದು ತೌಸು ಓ.ಟಿ.ರಸ್ತೆಯ ಬಾರ್‌ನಲ್ಲಿದ್ದಾಗ ರವಿಕುಮಾರ್‌ ಹಣ ಕೇಳಿದ್ದಾರೆ. ಆಗ ತೌಸು ಅವಾಚ್ಯವಾಗಿ ನಿಂದಿಸಿದ್ದು, ಆತನ ಜೊತೆಗಿದ್ದವನು ಕಬ್ಬಿಣದ ಚೇರ್‌ನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಕೊಡಚಾದ್ರಿ ಪ್ರವಾಸಿಗರಿಗೆ ಶಾಕ್‌ ನೀಡಿದ ವನ್ಯಜೀವಿ ವಿಭಾಗ, ಇವತ್ತಿನಿಂದ ಪ್ರವೇಶ ನಿಷೇಧ

FATAFAT-MORE-NEWS

ಶಂಕಿತರನ್ನು ಶಿವಮೊಗ್ಗ, ತೀರ್ಥಹಳ್ಳಿಗೆ ಕರೆತಂದ ಎನ್‌ಐಎ

SHIMOGA : ಮಂಗಳೂರು ಕುಕ್ಕರ್‌ ಬಾಂಬ್‌ ಸ್ಪೋಟ ಪ್ರಕರಣ ಸಂಬಂಧ FATAFAT NEWS 2 jpgಮಹಜರ್‌ ನಡೆಸಲು ಮೂವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಶಿವಮೊಗ್ಗ, ತೀರ್ಥಹಳ್ಳಿಗೆ ಕರೆ ತಂದಿದ್ದಾರೆ. ಶಂಕಿತ ಮಾಝ್‌, ಶಾರೀಖ್‌ ಮತ್ತು ಯಾಸೀನ್‌ನನ್ನು ಮೂರು ದಿನದ ಹಿಂದೆ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ ಮಹಜರ್‌ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿಯಲ್ಲಿ ಈ ಮೂವರು ಸಭೆ ನಡೆಸಿದ್ದಾರೆ ಎನ್ನಲಾದ ಸ್ಥಳಕ್ಕು ಕರೆದೊಯ್ಯಲಾಗಿತ್ತು. ಆರೋಪಿಗಳು ಸ್ಪೋಟಕ ತಯಾರಿಸಿ ತುಂಗಾ ನದಿ ತೀರದಲ್ಲಿ ಟ್ರಯಲ್‌ ಬ್ಲಾಸ್ಟ್‌ ನಡೆಸಿದ್ದರು ಎಂಬ ಆರೋಪವಿದೆ.

ಇದನ್ನೂ ಓದಿ – ಜಲಪಾತದ ಬಳಿ ಶರತ್‌ ಮೃತದೇಹ ಪತ್ತೆ, ಮನೆಗೆ ಬಂದ ಸಂಸದ ರಾಘವೇಂದ್ರಗೆ ಕುಟುಂಬದಿಂದ ‘ಒಂದು ಮನವಿʼ

FATAFAT-MORE-NEWS

ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ಸಾವು

THIRTHAHALLI : ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರ FATAFAT NEWS 3 jpgಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯ ಶಿವರಾಜಪುರ ರಾಷ್ಟ್ರೀಯ ಹೆದ್ದಾರಿ ಬಸ್‌ ತಂಗುದಾಣದ ಬಳಿ ಘಟನೆ ಸಂಭವಿಸಿದೆ. ಶಿವರಾಜಪುರದ ಮಹೇಶ್‌ (32) ಮೃತ ದುರ್ದೈವಿ. ಶನಿವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಮಹೇಶ್‌ ಗಂಭೀರ ಗಾಯಗೊಂಡಿದ್ದರು. ಕೂಡಲೆ ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ರವಾನಿಸಲಾಯಿತು. ಅಷ್ಟರಲ್ಲಾಗಲೆ ಮಹೇಶ್‌ ಕೊನೆಯುಸಿರೆಳೆದಿದ್ದರು.

PARISHRAMA NEET Academy

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Daana-Shasana-found-in-Thirthahalli-Guddekoppa ವರ್ಷಗಟ್ಟಲೆ ಚೌಡಿ ಕಲ್ಲು ಅಂತಾ ಪೂಜೆ, ಈಗ ಸಂಶೋಧಕರು ಹೇಳಿದ್ದೆ ಬೇರೆ, ಗ್ರಾಮಸ್ಥರಲ್ಲಿ ಹೆಚ್ಚಿದ ಕುತೂಹಲ
Next Article BY-Raghavendra-Meets-VISL-workers-at-VISL-Guest-House VISL ಕಾರ್ಮಿಕರ ಜೊತೆ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್‌, ಏನೆಲ್ಲ ಹೇಳಿದರು?

ಇದನ್ನೂ ಓದಿ

Heavy-outflow-from-tunga-dam.
SHIVAMOGGA

ತುಂಗಾ ಡ್ಯಾಮ್‌ನಿಂದ ಮತ್ತಷ್ಟು ನೀರು ಹೊರಕ್ಕೆ, ಇವತ್ತು ಎಷ್ಟಿದೆ ಒಳ, ಹೊರ ಹರಿವು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2025
tree-falls-to-agumbe-road-in-Thirthahalli.
THIRTHAHALLI

ಆಗುಂಬೆ ಘಾಟಿ ಸಮೀಪ ಧರೆಗುರುಳಿದ ಮರ, ಕೆಲಕಾಲ ಹೆದ್ದಾರಿ ಬಂದ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
tunga-dam-water-release-and-mantapa-in-shimoga
SHIVAMOGGASHIVAMOGGA CITY

ತುಂಗಾ ಡ್ಯಾಮ್‌ ಎಲ್ಲ ಗೇಟ್‌ ಓಪನ್‌, ಮಂಟಪ ಮುಕ್ಕಾಲು ಭಾಗ ಮುಳುಗಡೆ, ನದಿಯಲ್ಲಿ ಎಷ್ಟು ನೀರು ಹರಿಯುತ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
House-wall-collapse-at-mandagatta
SHIVAMOGGA

ಆಯನೂರು ಸಮೀಪ ಮನೆ ಗೋಡೆ ಕುಸಿದು ವೃದ್ಧೆ ಸಾವು, ಮಹಿಳೆಗೆ ಗಂಭೀರ ಗಾಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
agumbe-ghat-road-during-rainy-season
HOSANAGARASAGARATHIRTHAHALLI

ಹೊಸನಗರ, ಸಾಗರದಲ್ಲಿ ಭಾರಿ ಮಳೆ, ಆಗುಂಬೆ ಭಾಗದಲ್ಲಿ ಬಿಡುವು ಕೊಡದ ವರ್ಷಧಾರೆ, ಎಲ್ಲೆಲ್ಲಿ ಜೋರು ಮಳೆಯಾಗ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
AGUMBE-GHAT-THIRTHAHALLI.
THIRTHAHALLI

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಎಷ್ಟು ದಿನ? ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?