ಲಾರಿ ಚಕ್ರದಡಿ ಸಿಲುಕಿದ ಬೈಕ್‌, ಇಬ್ಬರು ಸವಾರರು ಸ್ಥಳದಲ್ಲೆ ಸಾವು

ತೀರ್ಥಹಳ್ಳಿ: ಲಾರಿ ಮತ್ತು ಬೈಕ್‌ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಆರ್‌.ಎಂ.ಸಿ ಯಾರ್ಡ್‌ ಬಳಿ ತಡರಾತ್ರಿ ಅಪಘಾತವಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬೈಕ್‌ ಸವಾರರಾದ ಸುದೀಪ್‌ (25), ಸುಧೀಶ್‌ (30) ಮೃತರು. ಘಟನಾ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬೈಕ್‌ ನಜ್ಜುಗುಜ್ಜಾಗಿದ್ದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಮೃತರು ತೀರ್ಥಹಳ್ಳಿಯ ಯಡೇಹಳ್ಳಿ ಮತ್ತು ಇಂದಿರಾನಗರಕ್ಕೆ ಸೇರಿದವರು. ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Bike-and-Lorry-mishap-at-thirthahalli

ಶಿವಮೊಗ್ಗದಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ

ಇದನ್ನೂ ಓದಿ » ಅಗರದಹಳ್ಳಿ ಕ್ಯಾಂಪ್‌ನ ವ್ಯಕ್ತಿಗೆ 10 ವರ್ಷ ಕಠಿಣ ಜೈಲು, ₹1,00,000 ದಂಡ ವಿಧಿಸಿದ ಕೋರ್ಟ್‌

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment