ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 NOVEMBER 2023
THIRTHAHALLI : ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣವೊಂದು ಹಿಂದಿನಿಂದ ಬಂದು ಗುದ್ದಿದ ಪರಿಣಾಮ ರೈತರೊಬ್ಬರ ಎಡಗೈ ಮೂಳೆ ಮುರಿದಿದೆ. ಮಂಜಪ್ಪ ಗೌಡ(60) ಗಾಯಗೊಂಡವರು.
ಬಿದರಗೋಡು ಗ್ರಾಪಂ ವ್ಯಾಪ್ತಿಯ ಉಳ್ಳಾವೆ ಗ್ರಾಮದ ತೋಟದಲ್ಲಿ ಮಂಜಪ್ಪಗೌಡ ಹುಲ್ಲು ಕೊಯ್ಯುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದೆ. ಎಡಗೈ ಮೂಳೆ ಮುರಿದಿದೆ. ಮಂಜಪ್ಪ ಗೌಡ ಅವರನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ –ಸಿಡಿಲು ಬಡಿದು ಜಮೀನಿನಲ್ಲಿ ಸಹೋದರರು ಸಾವು
LATEST NEWS
- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

- ರಾತ್ರಿ 11:45ಕ್ಕೆ ಅಮೀರ್ ಅಹಮದ್ ಸರ್ಕಲ್ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















