ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 27 NOVEMBER 2024
ತೀರ್ಥಹಳ್ಳಿ : ತುಂಗಾ ನದಿ ಸೇತುವೆಯ ಕೆಳಗೆ ಮಾನವನ ಅಸ್ಥಿಪಂಜರ (Bone) ಪತ್ತೆಯಾಗಿದೆ. ಕೈ, ಕಾಲು, ಬುರುಡೆ ಪ್ರತ್ಯೇಕವಾಗಿದೆ. ಮೀನುಗಾರರ ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
ತೀರ್ಥಹಳ್ಳಿಯ ತುಂಗಾ ನದಿ ಸೇತುವೆಯ ಕಂಬದ ಬಳಿ ಮೂಳೆಗಳು ಪತ್ತೆಯಾಗಿವೆ. ಪೊಲೀಸರು ಅವುಗಳನ್ನು ವಶಕ್ಕೆ ಪಡೆದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಒಂದೊಂದು ಮೂಳೆ ಒಬ್ಬಬ್ಬ ವ್ಯಕ್ತಿಯದ್ದು ಎಂದು ಪರೀಕ್ಷೆ ವೇಳೆ ತಿಳಿದು ಬಂದಿದೆ. ತೀರ್ಥಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೋಡ ಕವಿದ ವಾತಾವರಣ, ಚಳಿ ಜೋರು
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು















