ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ : ಮಂಗನ ಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್ – KFD) ತುತ್ತಾಗಿದ್ದ ಎಂಟು ವರ್ಷದ ಬಾಲಕ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾನೆ. ತೀರ್ಥಹಳ್ಳಿಯ ದತ್ತರಾಜಪುರ ಗ್ರಾಮದ ಯುವಕ ಚಿಕಿತ್ಸೆ ಫಲಕಾರಿಯಾಗಿದೆ ಮಣಿಪಾಲ ಆಸ್ಪತ್ರೆ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ » ಬೆಳಗ್ಗೆ ಜಮೀನಿಗೆ ಬಂದ ಮಾಲೀಕರಿಗೆ ಕಾದಿತ್ತು ಶಾಕ್, ಆಗಿದ್ದೇನು?
ರಚಿತ್ ಮೃತ ಬಾಲಕ. ರಚಿತ್ ಮತ್ತು ಆತನ ಅಕ್ಕನಿಗೆ ಮಂಗನ ಕಾಯಿಲೆ ದೃಢವಾಗಿತ್ತು. ಇಬ್ಬರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಾಲ್ಕು ದಿನ ಚಿಕಿತ್ಸೆ ಬಳಿಕ ರಚಿತ್ನನ್ನು ಮಣಿಪಾಲದ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. 12 ದಿನ ಚಿಕಿತ್ಸೆ ಪಡೆದ ರಚಿನ್ ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾನೆ.
ರಚಿತ್, ದತ್ತರಾಜಪುರದ ರಾಮು ಮತ್ತು ಸವಿತಾ ದಂಪತಿಯ ಪುತ್ರ. ಇಲ್ಲಿನ ಶಾಲೆಯೊಂದರಲ್ಲಿ ಆತನ 2ನೇ ತರಗತಿ ಓದುತ್ತಿದ್ದ.

LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





