ತೀರ್ಥಹಳ್ಳಿ: ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಬಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಮತ್ತು ಪಿಕ್ಅಪ್ ವ್ಯಾನ್ ನಡುವೆ ಅಪಘಾತ (Collision) ಸಂಭವಿಸಿದೆ. ಈ ಘಟನೆಯಲ್ಲಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ವಾಹನ ಮಗುಚಿ ಬಿದ್ದಿದೆ. ಅದರ ಮುಂಭಾಗದ ಚಕ್ರಗಳು ಚೆಲ್ಲಾಪಿಲ್ಲಿಯಾಗಿದೆ.
ಪಿಕ್ಅಪ್ ವ್ಯಾನ್ನ ಮುಂಭಾಗಕ್ಕೂ ಹಾನಿಯಾಗಿದ್ದು, ಅದೃಷ್ಟವಶಾತ್ ಎರಡೂ ವಾಹನಗಳ ಚಾಲಕರು ಸೇರಿದಂತೆ ಯಾರಿಗೂ ಯಾವುದೇ ಅಪಾಯವಾಗಿಲ್ಲ.
ಇದನ್ನೂ ಓದಿ » ವಾಟ್ಸಪ್ ಗ್ರೂಪ್ ಅಡ್ಮಿನ್ಗೆ ಮೆಸೇಜ್ ಮಾಡಿದ್ದ ಟೀಚರ್ಗೆ ಕಾದಿತ್ತು ಆಘಾತ, ಠಾಣೆಗೆ ದೌಡು, ಆಗಿದ್ದೇನು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200