ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 31 ಆಗಸ್ಟ್ 2020
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಸಂಬಂಧ ಫೇಸ್ಬುಕ್ನಲ್ಲಿ ಪೋಸ್ಟ್ ಪ್ರಕಟಿಸಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ಫೇಸ್ಬುಕ್ನಲ್ಲಿ ಏನು ಪ್ರಕಟಿಸಿದ್ದಾರೆ?
ನಾನು ಇಂದು ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲವಾದರೂ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ ಎಂದು ಫೇಸ್ಬುಕ್ನಲ್ಲಿ ಆರಗ ಜ್ಞಾನೇಂದ್ರ ಬರೆದುಕೊಂಡಿದ್ದಾರೆ.
ಮೊದಲೇ ಕ್ವಾರಂಟೈನ್ನಲ್ಲಿ ಇದ್ದರು
ಕಾರು ಚಾಲಕನಿಗೆ ಕರೋನ ಪಾಸಿಟಿವ್ ಬಂದ ಹಿನ್ನೆಲೆ, ಶಾಸಕ ಆರಗ ಜ್ಞಾನೇಂದ್ರ ಅವರು ಭಾನುವಾರದಿಂದ ಕ್ವಾರಂಟೈನ್ನಲ್ಲಿದ್ದರು. ರಾಪಿಡ್ ಆಂಟಿನ್ಜೆಂಟ್ ಟೆಸ್ಟ್ ಮಾಡಿಸಿದಾಗ ವರದಿ ನೆಗೆಟಿವ್ ಬಂದಿದೆ. ಸ್ವ್ಯಾಬ್ ಟೆಸ್ಟ್ ಮಾಡಿಸಿದಾಗ ಆರಗ ಜ್ಞಾನೇಂದ್ರ ಅವರಿಗೆ ಪಾಸಿಟಿವ್ ಬಂದಿದೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





