ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ನಿಯಂತ್ರಣ ತಪ್ಪಿದ ಕಾರು (Duster car) ಪಲ್ಟಿ ಆಗಿ ಬೆಂಕಿ ಹೊತ್ತಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ತಾಲೂಕಿನ ನಾಲೂರು ಸಮೀಪ ನಡೆದಿದೆ.
ಮಂಗಳೂರಿನಿಂದ ಸಾಗರಕ್ಕೆ ಪ್ರಯಾಣಿಸುತ್ತಿದ್ದ ಡಸ್ಟರ್ ಕಾರು ಚಾಲಕನ ನಿಯಂತ್ರಣಕ್ಕೆ ಸಿಗದೆ ಧರೆಗೆ ಡಿಕ್ಕಿ ಹೊಡೆದು ಪಲ್ಟಿ ಆಗಿದೆ. ತಕ್ಷಣ ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ಆಹುತಿ ಆಗಿದೆ. ಚಾಲಕನಿಗೆ ಯಾವುದೇ ಅಪಾಯ ಆಗಿಲ್ಲ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಶಿವಮೊಗ್ಗದ ರೆಸಾರ್ಟ್ನಲ್ಲಿ ವಿದ್ಯುತ್ ಶಾಕ್ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

LATEST NEWS
- ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

- ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

- ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

- ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು










