SHIVAMOGGA LIVE NEWS | 18 NOVEMBER 2023
THIRTHAHALLI : ಆಕಸ್ಮಿಕ ಬೆಂಕಿ ತಗುಲಿ ನಂಟೂರು ಗ್ರಾಮದಲ್ಲಿ ಜಾನುವಾರು ಕೊಟ್ಟಿಗೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ನಿಲುವಾನಿ ಶ್ರೀನಿವಾಸ ಗೌಡ ಅವರಿಗೆ ಸೇರಿದ ಕೊಟ್ಟಿಗೆ ಬೆಂಕಿಗೆ ಆಹುತಿಯಾಗಿದೆ.
ಕೊಟ್ಟಿಗೆಯಲ್ಲಿದ್ದ ದನ, ಎಮ್ಮೆಗಳನ್ನು ಹಗ್ಗ ಬಿಚ್ಚಿ ಓಡಿಸಿದ್ದರಿಂದ ಜೀವ ಹಾನಿ ಸಂಭವಿಸಲಿಲ್ಲ. ಕೊಟ್ಟಿಗೆಯ ಚಾವಣಿಗೆಗೆ ಹಾಕಿದ್ದ ಪಕಾಸಿ ಸೇರಿದಂತೆ 300ಕ್ಕೂ ಹೆಚ್ಚು ಹುಲ್ಲಿನ ಪಿಂಡಿ ನಾಶವಾಗಿವೆ. ವಿಷಯ ತಿಳಿದ ಗ್ರಾಮಸ್ಥರು ಬೆಂಕಿ ನಂದಿಸುವ ಕಾರ್ಯಕ್ಕೆ ನೆರವಾದರು. ಅಗ್ನಿಶಾಮಕ ದಳದ ಸಿಬ್ಬಂದಿ ಅಗ್ನಿ ಸಂಪೂರ್ಣ ನಂದಿಸುವಲ್ಲಿ ಯಶಸ್ವಿಯಾದರು.
ಇದನ್ನೂ ಓದಿ- ಕಾರ್ಗಲ್ನಲ್ಲಿ ಹೆಣ್ಣು ಚಿರತೆಯ ಮೃತದೇಹ ಪತ್ತೆ, ಕುತ್ತಿಗೆ ಬಳಿ ಮೂರು ಹಲ್ಲಿನ ಗುರುತು ಗೋಚರ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200