ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಕೆಲವು ಅನಾಮದೇಯ ವ್ಯಕ್ತಿಗಳು, ಗೊಬ್ಬರ ಕಂಪನಿಗಳು, ಸೊಸೈಟಿ ಹೆಸರಿನಲ್ಲಿ ರೈತರ ಮನೆ ಬಾಗಿಲಿಗೆ ಮೈಲುತುತ್ತ, ಕೀಟನಾಶಕ, ಜೈವಿಕ ಗೊಬ್ಬರಗಳನ್ನು (fake fertilizers) ರಿಯಾಯಿತಿ ದರದಲ್ಲಿ ಕೊಡುವುದಾಗಿ ರೈತರನ್ನು ವಂಚಿಸುತ್ತಿದ್ದಾರೆ.
ಇಂತಹ ಯಾವುದೇ ಅನಧಿಕೃತ, ಕಳಪೆ ಗೊಬ್ಬರಗಳನ್ನು ಖರೀದಿಸಬೇಡಿ. ಅಧಿಕೃತ ಪರವಾನಗಿ ಹೊಂದಿದವರಿಂದ ಮಾತ್ರ ಖರೀದಿಸಬೇಕೆಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
#FarmerAlert #FakeProducts

ಇದನ್ನೂ ಓದಿ » ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್ನಲ್ಲಿ ಹಣ ಕಟ್, CCTV ಚೆಕ್ ಮಾಡಿದ ಬ್ಯಾಂಕ್ ಸಿಬ್ಬಂದಿ ಆಘಾತ

LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















