ತೀರ್ಥಹಳ್ಳಿ: ನಾಪತ್ತೆಯಾಗಿದ್ದ ಯುವಕ ತುಂಗಾ ನದಿಯಲ್ಲಿ ಶವವಾಗಿ ಪತ್ತೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ತೀರ್ಥಹಳ್ಳಿ: ಹುಣಸವಳ್ಳಿ ಗ್ರಾಮದ ಕಲ್ಯಾಣ ಅಗ್ರಹಾರದ ಬಳಿ ತುಂಗಾ ನದಿಯಲ್ಲಿ (Tunga river) ಶುಕ್ರವಾರ ಯುವಕನ ಶವ ಪತ್ತೆಯಾಗಿದೆ. ಕುರುವಳ್ಳಿಯ ಕೃಷಿಕ ವಸಂತ (35) ಮೃತ ಯುವಕ ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಸಂಸದರಿಗೆ ಮನವಿ, ಏನಿದೆ ಮನವಿ ಕಾಪಿಯಲ್ಲಿ?

ತೋಟಕ್ಕೆ ಹೋಗುವುದಾಗಿ ತಿಳಿಸಿ ವಸಂತ ಅವರು ಗುರುವಾರ ಮನೆಯಿಂದ ತೆರಳಿದ್ದರು. ಆದರೆ ಮನೆಗೆ ಮರಳಿರಲಿಲ್ಲ. ಹುಣಸವಳ್ಳಿ ಬಳಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿದಾಗ ವಸಂತ ಅವರ ಮೃತದೇಹ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇವರಿಗೆ ಪತ್ನಿ ಇದ್ದಾರೆ. ತೀರ್ಥಹಳ್ಳಿ ಠಾಣೆ ಪೊಲೀಸ್‌ ತನಿಖೆ ನಡೆಸುತ್ತಿದ್ದಾರೆ.

 

Thirthahalli-Youth-found-dead-at-tunga-river-new-Photo.
Total-Readers-of-Shivamogga-Live

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment