ತೀರ್ಥಹಳ್ಳಿಯಲ್ಲಿ ಐವರಿಗೆ ಕರೋನ, ಮೂವರಿಗೆ ಬೆಂಗಳೂರು ಸಂಪರ್ಕ, ಯಾರಿಗೆಲ್ಲ ಸೋಂಕು ತಗುಲಿದೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ
107899250 911221456024432 2372851905210263453 o.jpg? nc cat=100& nc sid=8024bb& nc ohc=tB SDB0SzDwAX82MfB9& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 18 ಜುಲೈ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತೀರ್ಥಹಳ್ಳಿ ತಾಲೂಕಿನಲ್ಲಿ ದಿನೆ ದಿನೆ ಕಾರೋನ ಸೋಂಕಿತರ ಸಂಖ್ಯೆ ಹೆಚ್ಚಳ ಆಗುತ್ತಿದೆ. ಶುಕ್ರವಾರ ಜಿಲ್ಲಾಡಳಿತ ಪ್ರಕಟಿಸಿದ ವರದಿಯಲ್ಲಿ ಐವರಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಈ ಪೈಕಿ ಮೂವರಿಗೆ ಬೆಂಗಳೂರಿನ ಸಂಪರ್ಕವಿದೆ.

ಯಾರಿಗೆಲ್ಲ ಸೋಂಕು ತಗುಲಿದೆ?

ಕೆಎಸ್‍ಆರ್‍ಟಿಸಿ ಚಾಲಕರು | ಸೋಂಕಿತರ ಪೈಕಿ ಇಬ್ಬರು ಕೆಎಸ್‍ಆರ್‍ಟಿಸಿ ಬಸ್ ಚಾಲಕರಾಗಿದ್ದಾರೆ. ಒಬ್ಬರು ಕೋಣಂದೂರು ಮತ್ತು ಇನ್ನೊಬ್ಬರು ಕೋಣಂದೂರು ಸಮೀಪದ ಯೋಗಿಮಳಲಿಯವರು.

https://www.facebook.com/liveshivamogga/videos/314006596450123/?t=0

ಬೆಂಗಳೂರಿನಿಂದ ಬಂದಿದ್ದ ಮಹಿಳೆ | ಬೆಂಗಳೂರಿನಿಂದ ಬುಕ್ಲಾಪುರ ಗ್ರಾಮದ ಕೆಸರೆಯಲ್ಲಿರುವ ಗಂಡನ ಮನೆಗೆ ಬಂದಿದ್ದ ಮಹಿಳೆಗೆ ಸೋಂಕು ತಗುಲಿತ್ತು. ಈಗ ಆಕೆಯ ಪತಿಗೆ ಸೋಂಕು ದೃಢವಾಗಿದೆ.  

ಕಾರ್ಮಿಕರಿಗೆ ಸೋಂಕು | ಆರಗ ಗೇಟ್‍ನಲ್ಲಿರುವ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಸೋಂಕು ತಗುಲಿದೆ. ಇವರು ಹೊನ್ನಾಳಿಯಿಂದ ಜುಲೈ 13ರಂದು ಇಲ್ಲಿಗೆ ಬಂದಿದ್ದರು ಎಂದು ಹೇಳಲಾಗುತ್ತಿದೆ.  

109819533 909888792824365 619008112265166121 o.jpg? nc cat=101& nc sid=110474& nc ohc=oMLDyCMkEl0AX aAg2T& nc ht=scontent.fblr1 4

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment