ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 18 ಜುಲೈ 2020
ತೀರ್ಥಹಳ್ಳಿ ತಾಲೂಕಿನಲ್ಲಿ ದಿನೆ ದಿನೆ ಕಾರೋನ ಸೋಂಕಿತರ ಸಂಖ್ಯೆ ಹೆಚ್ಚಳ ಆಗುತ್ತಿದೆ. ಶುಕ್ರವಾರ ಜಿಲ್ಲಾಡಳಿತ ಪ್ರಕಟಿಸಿದ ವರದಿಯಲ್ಲಿ ಐವರಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಈ ಪೈಕಿ ಮೂವರಿಗೆ ಬೆಂಗಳೂರಿನ ಸಂಪರ್ಕವಿದೆ.
ಯಾರಿಗೆಲ್ಲ ಸೋಂಕು ತಗುಲಿದೆ?
ಕೆಎಸ್ಆರ್ಟಿಸಿ ಚಾಲಕರು | ಸೋಂಕಿತರ ಪೈಕಿ ಇಬ್ಬರು ಕೆಎಸ್ಆರ್ಟಿಸಿ ಬಸ್ ಚಾಲಕರಾಗಿದ್ದಾರೆ. ಒಬ್ಬರು ಕೋಣಂದೂರು ಮತ್ತು ಇನ್ನೊಬ್ಬರು ಕೋಣಂದೂರು ಸಮೀಪದ ಯೋಗಿಮಳಲಿಯವರು.
ಬೆಂಗಳೂರಿನಿಂದ ಬಂದಿದ್ದ ಮಹಿಳೆ | ಬೆಂಗಳೂರಿನಿಂದ ಬುಕ್ಲಾಪುರ ಗ್ರಾಮದ ಕೆಸರೆಯಲ್ಲಿರುವ ಗಂಡನ ಮನೆಗೆ ಬಂದಿದ್ದ ಮಹಿಳೆಗೆ ಸೋಂಕು ತಗುಲಿತ್ತು. ಈಗ ಆಕೆಯ ಪತಿಗೆ ಸೋಂಕು ದೃಢವಾಗಿದೆ.
ಕಾರ್ಮಿಕರಿಗೆ ಸೋಂಕು | ಆರಗ ಗೇಟ್ನಲ್ಲಿರುವ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಸೋಂಕು ತಗುಲಿದೆ. ಇವರು ಹೊನ್ನಾಳಿಯಿಂದ ಜುಲೈ 13ರಂದು ಇಲ್ಲಿಗೆ ಬಂದಿದ್ದರು ಎಂದು ಹೇಳಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















