
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 18 ಜುಲೈ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ತೀರ್ಥಹಳ್ಳಿ ತಾಲೂಕಿನಲ್ಲಿ ದಿನೆ ದಿನೆ ಕಾರೋನ ಸೋಂಕಿತರ ಸಂಖ್ಯೆ ಹೆಚ್ಚಳ ಆಗುತ್ತಿದೆ. ಶುಕ್ರವಾರ ಜಿಲ್ಲಾಡಳಿತ ಪ್ರಕಟಿಸಿದ ವರದಿಯಲ್ಲಿ ಐವರಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಈ ಪೈಕಿ ಮೂವರಿಗೆ ಬೆಂಗಳೂರಿನ ಸಂಪರ್ಕವಿದೆ.
ಯಾರಿಗೆಲ್ಲ ಸೋಂಕು ತಗುಲಿದೆ?
ಕೆಎಸ್ಆರ್ಟಿಸಿ ಚಾಲಕರು | ಸೋಂಕಿತರ ಪೈಕಿ ಇಬ್ಬರು ಕೆಎಸ್ಆರ್ಟಿಸಿ ಬಸ್ ಚಾಲಕರಾಗಿದ್ದಾರೆ. ಒಬ್ಬರು ಕೋಣಂದೂರು ಮತ್ತು ಇನ್ನೊಬ್ಬರು ಕೋಣಂದೂರು ಸಮೀಪದ ಯೋಗಿಮಳಲಿಯವರು.
ಬೆಂಗಳೂರಿನಿಂದ ಬಂದಿದ್ದ ಮಹಿಳೆ | ಬೆಂಗಳೂರಿನಿಂದ ಬುಕ್ಲಾಪುರ ಗ್ರಾಮದ ಕೆಸರೆಯಲ್ಲಿರುವ ಗಂಡನ ಮನೆಗೆ ಬಂದಿದ್ದ ಮಹಿಳೆಗೆ ಸೋಂಕು ತಗುಲಿತ್ತು. ಈಗ ಆಕೆಯ ಪತಿಗೆ ಸೋಂಕು ದೃಢವಾಗಿದೆ.
ಕಾರ್ಮಿಕರಿಗೆ ಸೋಂಕು | ಆರಗ ಗೇಟ್ನಲ್ಲಿರುವ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಸೋಂಕು ತಗುಲಿದೆ. ಇವರು ಹೊನ್ನಾಳಿಯಿಂದ ಜುಲೈ 13ರಂದು ಇಲ್ಲಿಗೆ ಬಂದಿದ್ದರು ಎಂದು ಹೇಳಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






