SHIVAMOGGA LIVE NEWS | 24 JANUARY 2024
THIRTHAHALLI : ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳದ ವತಿಯಿಂದ ಆಯೋಜಿಸಿದ್ದ ಸಂಪೂರ್ಣ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನದಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಭಾಗವಹಿಸಿದ್ದರು. ತೀರ್ಥಹಳ್ಳಿ ತಾಲೂಕು ಕೋಣಂದೂರಿನ ಹಾಲವನಹಳ್ಳಿಯಲ್ಲಿ ರವೀಂದ್ರ ಅವರು ಯಕ್ಷಗಾನ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದ್ದರು.
ಮಾಜಿ ಸಚಿವ ಬಿ.ಶ್ರೀರಾಮುಲು ಅವರು ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಪ್ರೆಸ್ಟೀಜ್ ಶೋ ರೂಂ ಮಾಲೀಕ ವಿಜಯೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದೊಡ್ಡ ಸಂಖ್ಯೆಯ ಜನರು ಯಕ್ಷಗಾನ ವೀಕ್ಷಿಸಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಹೆಡೆ ಎತ್ತಿದ ನಾಗರ ಹಾವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200