SHIVAMOGGA LIVE NEWS | 17 JUNE 2024
SHIMOGA : ತೀರ್ಥಹಳ್ಳಿ ಹಣಗೆರೆಕಟ್ಟೆಯ ಶ್ರೀ ಚೌಡೇಶ್ವರಿ ಭೂತರಾಯ ಮತ್ತು ಹಜರತ್ ಸೈಯದ್ ಸಾದತ್ ಅಲಿ ದರ್ಗಾದಲ್ಲಿ ಜೂ.20ರಂದು ಗಂಧ ಉತ್ಸವ (Gandha Utsava) ಮತ್ತು ಉರುಸ್ ನಡೆಯಲಿದೆ. ಜೂ.20ರ ಮಧ್ಯಾಹ್ನ ಬಸವನಗದ್ದೆಯ ಬಿ.ಟಿ. ಪ್ರಸನ್ನಕುಮಾರ್ ಮನೆಯಿಂದ ಶ್ರೀಗಂಧ ಪ್ರಸಾದ ತರಲಾಗುತ್ತದೆ. ಸಂಜೆ 7ಕ್ಕೆ ನಮಾಜ್ ನಡೆಯಲಿದ್ದು, ನಂತರ ಗಂಧ ಪ್ರಸಾದ ವಿತರಿಸಲಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ದೇವಸ್ಥಾನದ ಸಭಾಂಗಣದಲ್ಲಿ ಕವಾಲಿ ಆಯೋಜನೆ ಮಾಡಲಾಗಿದ್ದು, ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.
![]() |
ಇದನ್ನೂ ಓದಿ – ಮಾಯವಾದ ಮಳೆ, ಶಿವಮೊಗ್ಗದಲ್ಲಿ ಮತ್ತೆ ಬಿಸಿಲ ಬೇಗೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200