ಸಂಘದ ಮೀಟಿಂಗ್‌ಗೆ ತೆರಳಿದ್ದ ಮಹಿಳೆ, ಕಾಲೇಜಿನಿಂದ ಮನಗೆ ಬಂದ ಮಗಳು, ಕಾದಿತ್ತು ಆಘಾತ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 9 JANUARY 2025

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತೀರ್ಥಹಳ್ಳಿ : ಮನೆಯಲ್ಲಿ ಯಾರೂ ಇಲ್ಲದಾಗ ಚಿನ್ನಾಭರಣ (Gold), 200 ರೂ. ನಗದು ಕಳ್ಳತನ ಮಾಡಲಾಗಿದೆ. ಆಗುಂಬೆ ಸಮೀಪದ ಮೇಗರವಳ್ಳಿಯ ಬಾವಿಕೇರಿಯ ಭಾರತಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.

ಭಾರತಿ ಅವರು ಸ್ವಸಹಾಯ ಸಂಘದ ಮೀಟಿಂಗ್‌ಗೆ ತೆರಳಿದ್ದರು. ಕಾಲೇಜಿಗೆ ತೆರಳಿದ್ದ ಮಗಳು ಮನೆಗೆ ಬಂದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ಕೂಡಲೆ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದಳು. ಮನೆಯಲ್ಲಿ ಪರಿಶೀಲಿಸಿದಾಗ ಬೀರುವಿನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌, 6 ಗ್ರಾಂ ತೂಕದ ಚಿನ್ನದ ಕವಿಯೋಲೆ, 200 ರೂ. ನಗದು ಕಳ್ಳನತವಾಗಿತ್ತು ಎಂದು ಆರೋಪಿಸಲಾಗಿದೆ.

Agumbe Ghat Home Stay Forest

ಭಾರತಿಯವರು ಮನೆ ಮುಂದಿನ ಬ್ರಷ್‌ ಡಬ್ಬಿಯಲ್ಲಿ ಇಡುತ್ತಿದ್ದರು. ಮನೆಯಲ್ಲಿ ಯಾರು ಇರುವುದಿಲ್ಲ ಮತ್ತು ಕೀ ಇಡುವ ಜಾಗ ಗೊತ್ತಿರುವವರೆ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ತ್ಯಾವರೆಕೊಪ್ಪ ಸಫಾರಿಯ ಹುಲಿ ಅಂಜನಿ ಸಾವು, ಕಾರಣವೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment