ಗ್ರಾಮ ಪಂಚಾಯಿತಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾಂಗ್ರೆಸ್, ಬಿಜೆಪಿ ಸದಸ್ಯರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | THIRTHAHALLI CRIME NEWS | 14 ಜನವರಿ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಸದಸ್ಯರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಸಾಮಾನ್ಯ ಸಭೆಯಲ್ಲಿ ಕೆರೆ ಅಭಿವೃದ್ಧಿ ವಿಚಾರವಾಗಿ ನಡೆದ ಚೆರ್ಚೆ ವೇಳೆ, ಕಾಂಗ್ರೆಸ್ ಬೆಂಬಲಿತ ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಮಧ್ಯೆ ಗಲಾಟೆಯಾಗಿದೆ. ಇಬ್ಬರು ಹೊಡೆದಾಡಿಕೊಂಡಿದ್ದಾರೆ.

ಗಾಯಗೊಂಡಿದ್ದ ಸುರೇಶ್ ಅವರನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೂರ್ಣೇಶ್ ಅವರು ಕೋಣಂದೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT ME NEW FINAL FINAL

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment