ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 6 ಆಗಸ್ಟ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಭಾರಿ ಗಾಳಿ, ಮಳೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲೂಕಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಹಾಯವಾಣಿ ನಂಬರ್ಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ಲ ಇಲಾಖೆಗಳನ್ನು ಒಳಗೊಂಡ ಸಹಾಯವಾಣಿ ನಂಬರ್ಗಳನ್ನು ತಾಲೂಕು ಆಡಳಿತ ಬಿಡಗಡೆ ಮಾಡಿದೆ.
ವಿದ್ಯುತ್ ಸಂಪರ್ಕ ಕಡಿತ, ಮರ ಧರೆಗುರುಳುವುದು, ನೆರ ಹಾವಳಿ, ಸೇತುವೆ ಅಥವಾ ಗುಡ್ಡ ಕುಸಿತ ಹೀಗೆ ಮಳೆಯಿಂದ ಯಾವುದೆ ಸಮಸ್ಯೆಯಾದರೂ ಈ ಸಹಾಯವಾಣಿ ನಂಬರ್ಗಳಿಗೆ ಕರೆ ಮಾಡಬಹುದಾಗಿದೆ.
ಯಾವೆಲ್ಲ ನಂಬರ್ಗಳಿಗೆ ಕರೆ ಮಾಡಬಹುದು?
ಕಂದಾಯ ಇಲಾಖೆ 08181 228239
ತಾಲೂಕ ಪಂಚಾಯಿತಿ 228250
ಪಟ್ಟಣ ಪಂಚಾಯಿತಿ 228221
ಆರೋಗ್ಯ ಇಲಾಖೆ 229155
ಪೊಲೀಸ್ ಠಾಣೆ 220488
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





