ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 6 ಆಗಸ್ಟ್ 2020
ಭಾರಿ ಗಾಳಿ, ಮಳೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲೂಕಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಹಾಯವಾಣಿ ನಂಬರ್ಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ಲ ಇಲಾಖೆಗಳನ್ನು ಒಳಗೊಂಡ ಸಹಾಯವಾಣಿ ನಂಬರ್ಗಳನ್ನು ತಾಲೂಕು ಆಡಳಿತ ಬಿಡಗಡೆ ಮಾಡಿದೆ.
ವಿದ್ಯುತ್ ಸಂಪರ್ಕ ಕಡಿತ, ಮರ ಧರೆಗುರುಳುವುದು, ನೆರ ಹಾವಳಿ, ಸೇತುವೆ ಅಥವಾ ಗುಡ್ಡ ಕುಸಿತ ಹೀಗೆ ಮಳೆಯಿಂದ ಯಾವುದೆ ಸಮಸ್ಯೆಯಾದರೂ ಈ ಸಹಾಯವಾಣಿ ನಂಬರ್ಗಳಿಗೆ ಕರೆ ಮಾಡಬಹುದಾಗಿದೆ.
ಯಾವೆಲ್ಲ ನಂಬರ್ಗಳಿಗೆ ಕರೆ ಮಾಡಬಹುದು?
ಕಂದಾಯ ಇಲಾಖೆ 08181 228239
ತಾಲೂಕ ಪಂಚಾಯಿತಿ 228250
ಪಟ್ಟಣ ಪಂಚಾಯಿತಿ 228221
ಆರೋಗ್ಯ ಇಲಾಖೆ 229155
ಪೊಲೀಸ್ ಠಾಣೆ 220488
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು





