BREAKING NEWS – ಭಾರಿ ಮಳೆ, ಆ.29ರಂದು ರಜೆ ಕುರಿತು ತೀರ್ಥಹಳ್ಳಿ ತಹಶೀಲ್ದಾರ್‌ ಆದೇಶ

ಮಳೆ ವರದಿ: ಮಳೆ ಅಬ್ಬರ ಮುಂದುವರೆದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ತೀರ್ಥಹಳ್ಳಿ ತಾಲೂಕಿನ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಆ.29ರಂದು ರಜೆ (Holiday) ಘೋಷಣೆ ಮಾಡಲಾಗಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತು ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ರಜೆ ಅವಧಿಯನ್ನು ಮುಂದಿನ ರಜೆ ದಿನದಲ್ಲಿ ಸರಿಹೊಂದಿಸಿಕೊಳ್ಳಬೇಕು ಎಂದು ತಹಶೀಲ್ದಾರ್‌ ಆದೇಶಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಅಲರ್ಟ್‌ ಪ್ರಕಟ, ಕೊನೆ ದಿನವು ಅಬ್ಬರಿಸುತ್ತಾ ಮಘಾ ಮಳೆ? ಇಲ್ಲಿದೆ ಡಿಟೇಲ್ಸ್‌

Holiday in Thirthahalli 

Leave a Comment