Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಹಣಗೆರೆ ಕಟ್ಟೆ, ಕಾಣಿಕೆ ಹಣ ಎಣಿಕೆಯಲ್ಲಿ ದೊಡ್ಡ ಮೋಸ, ಆಗಿದ್ದೇನು?

ಹಣಗೆರೆ ಕಟ್ಟೆ, ಕಾಣಿಕೆ ಹಣ ಎಣಿಕೆಯಲ್ಲಿ ದೊಡ್ಡ ಮೋಸ, ಆಗಿದ್ದೇನು?

10/11/2024 10:05 AM
ನಿತಿನ್‌ ಕೈದೊಟ್ಲು

THIRTHAHALLI NEWS, 10 NOVEMBER 2024 : ಹಣಗೆರೆಯ ಹಜರತ್ ಸೈಯದ್‌ ಸಾದತ್‌ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾನದಲ್ಲಿ ಗುರುವಾರ ನಡೆದ ಹುಂಡಿ ಎಣಿಕೆ ಹಣದಲ್ಲಿ (Money) ಮೋಸವಾಗಿದ್ದು, ಈ ಕುರಿತು ಧಾರ್ಮಿಕ ಪರಿಷತ್‌ ಆಡಳಿತ ಮಂಡಳಿಯು ತಹಶೀಲ್ದಾರ್‌ಗೆ ದೂರು ಸಲ್ಲಿಸಿದ್ದರಿಂದ ಶುಕ್ರವಾರ ಮರು ಎಣಿಕೆ ನಡೆಯಿತು.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಕಂತೆಯಲ್ಲಿ ಹೆಚ್ಚುವರಿ ನೋಟು

ವಾರ್ಷಿಕ 2 ಕೋಟಿಗೂ ಹೆಚ್ಚು ಆದಾಯ ಹೊಂದಿರುವ ಧಾರ್ಮಿಕ ಕೇಂದ್ರದಲ್ಲಿ ತ್ರೈಮಾಸಿಕ ಸರಾಸರಿ 50 ಲಕ್ಷ ರೂ.ಗು ಹೆಚ್ಚು ಮೊತ್ತ ಕಾಣಿಕೆ ರೂಪದಲ್ಲಿ ಸಂಗ್ರಹವಾಗುತ್ತದೆ. ಗುರುವಾರ ಎಂದಿನಂತೆ ಹುಂಡಿ ಎಣಿಕೆ ನಡೆದಿದ್ದು, ಲಕ್ಷ ರೂ. ನೋಟಿನ ಕಂತೆಯಲ್ಲಿ ಹೆಚ್ಚುವರಿ ನೋಟುಗಳು ಪತ್ತೆಯಾಗಿದ್ದವು. ಅದನ್ನು ಗಮನಿಸಿದ ಆಡಳಿತ ಮಂಡಳಿ ತಹಶೀಲ್ದಾರ್‌ಗೆ ದೂರು ನೀಡಿದೆ.

Hanagere-Katte-Kanike-amount-in-Thirthahalli

ರಾತ್ರಿ ಆಡಳಿತ ಮಂಡಳಿ – ಕಂದಾಯ ಅಧಿಕಾರಿಗಳ ನಡುವೆ ವಾಗ್ವಾದ ನಡೆದ ಬಳಿಕ ಸಂಗ್ರಹವಾದ ಹಣವನ್ನು ಬಿಗಿ ಬಂದೋಬಸ್ತ್‌ನಲ್ಲಿ ತಾಲ್ಲೂಕು ಕಚೇರಿಯ ಖಜಾನೆಯಲ್ಲಿ ಇರಿಸಲಾಗಿತ್ತು.

ಮರು ಎಣಿಕೆಯಲ್ಲಿ ಹೆಚ್ಚುವರಿ ಹಣ ಪತ್ತೆ

ಶುಕ್ರವಾರ ತಹಶೀಲ್ದಾರ್‌, ಡಿವೈಎಸ್‌ಪಿ ಬಂದೋಬಸ್ತ್‌ನಲ್ಲಿ ಪುನಃ ಧಾರ್ಮಿಕ ಕೇಂದ್ರಕ್ಕೆ ಹಣ ರವಾನಿಸಿ ಎಣಿಕೆ ಮಾಡಲಾಯಿತು. ಒಟ್ಟು  66,04,950 ರೂ. ಮೊತ್ತ ಕಾಣಿಕೆ ರೂಪದಲ್ಲಿ ದೇವಸ್ಥಾನಕ್ಕೆ ಸಂದಾಯವಾಗಿದೆ. ಹಣದ ಕಂತೆಯಲ್ಲಿ ಹೆಚ್ಚುವರಿ 77,930 ರೂ. ಸೇರಿಸಿ ಅದನ್ನು ಲಪಟಾಯಿಸಲು ಪ್ರಯತ್ನಿಸಿರುವುದು ಗೊತ್ತಾಗಿದೆ. 

ಕಾಣಿಕೆ ಹಣ ಎಣಿಕೆ ಕಾರ್ಯ ಮುಕ್ತಾಯದ ಹಂತದಲ್ಲಿ ನಮಗೆ ಅನುಮಾನ ಬಂದು ಒಂದೆರಡು ಕಂತೆಯನ್ನು ಮರು ಎಣಿಕೆ ಮಾಡಿಸಿದೆವು. ಆಗ ವ್ಯತ್ಯಾಸ ಕಂಡು ಬಂದಿದೆ. ರಾತ್ರಿ ವಿಳಂಬವಾಗಿದ್ದರಿಂದ ತಾಲೂಕು ಖಜಾನೆಯಲ್ಲಿ ಹಣ ಇರಿಸಿದ್ದೆವು. ಪುನಃ ಎಣಿಕೆ ಮಾಡಿದಾಗ 77,930 ಹೆಚ್ಚುವರಿ ಹಣ ಬಂದಿದೆ. ಮುಂದಿನ ಕ್ರಮ ಕೈಗೊಳ್ಳುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ತಹಶೀಲ್ದಾರ್‌ ಮೂಲಕ ಶಿಫಾರಸು ಪತ್ರ ಕಳುಹಿಸುತ್ತಿದ್ದೇವೆ.

ರಾಮಪ್ಪ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ

RED-LINE-

ಈ ಸಂಬಂಧ ತಹಶೀಲ್ದಾರ್‌ ತನಿಖೆ ಆರಂಭಿಸಿದ್ದು, ಪ್ರಕರಣ ವಿವಾದಕ್ಕೆ ತಿರುಗಿದೆ. ಆಡಳಿತ ಮಂಡಳಿಯು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ದೂರು ನೀಡಲು ನಿರ್ಧರಿಸಿದೆ.

ಇದನ್ನೂ ಓದಿ » ಶಿವಮೊಗ್ಗಕ್ಕೆ ಮತ್ತೊಂದು ಕಾರು ಶೋ ರೂಂ, ಮಲೆನಾಡಿಗೆ ಇಸೂಝು ಎಂಟ್ರಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Shivamogga-Court-Balaraja-Urs-Road ಭದ್ರಾವತಿಯ ವ್ಯಕ್ತಿಗೆ 4 ವರ್ಷ ಜೈಲು, 51 ಸಾವಿರ ರೂ. ದಂಡ
Next Article Whatsapp-General-Image ವಾಟ್ಸಪ್‌ ಗ್ರೂಪ್‌ ಅಡ್ಮಿನ್‌ಗಳಿಗೆ ಲೈಸೆನ್ಸ್‌ ಕಡ್ಡಾಯ, ಬೆಚ್ಚಿಬೀಳಿಸಿದ ಜಿಂಬಾಬ್ವೆ ಸರ್ಕಾರದ ಆದೇಶ

ಇದನ್ನೂ ಓದಿ

tree-falls-to-agumbe-road-in-Thirthahalli.
THIRTHAHALLI

ಆಗುಂಬೆ ಘಾಟಿ ಸಮೀಪ ಧರೆಗುರುಳಿದ ಮರ, ಕೆಲಕಾಲ ಹೆದ್ದಾರಿ ಬಂದ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
agumbe-ghat-road-during-rainy-season
HOSANAGARASAGARATHIRTHAHALLI

ಹೊಸನಗರ, ಸಾಗರದಲ್ಲಿ ಭಾರಿ ಮಳೆ, ಆಗುಂಬೆ ಭಾಗದಲ್ಲಿ ಬಿಡುವು ಕೊಡದ ವರ್ಷಧಾರೆ, ಎಲ್ಲೆಲ್ಲಿ ಜೋರು ಮಳೆಯಾಗ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
AGUMBE-GHAT-THIRTHAHALLI.
THIRTHAHALLI

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಎಷ್ಟು ದಿನ? ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/06/2025
Truck-problem-at-Agumbe-Ghat
THIRTHAHALLI

ಆಗುಂಬೆ ಘಾಟಿ ತಿರುವಿನಲ್ಲೇ ಕೆಟ್ಟು ನಿಂತ ಕ್ಯಾಂಟರ್‌, ಟ್ರಾಫಿಕ್‌ ಜಾಮ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/06/2025
mimicry-artist-Viju-Vanadanappally-no-more
THIRTHAHALLI

ಆಗುಂಬೆ ಸಮೀಪ ಕಾಂತಾರಾ ಸಿನಿಮಾ ಕಲಾವಿದನಿಗೆ ಹೃದಯಾಘಾತ, ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/06/2025
Truck-and-pickup-mishap-at-gabadi-in-Thirthahalli-
THIRTHAHALLI

ತೀರ್ಥಹಳ್ಳಿ – ಶಿವಮೊಗ್ಗ ಹೆದ್ದಾರಿಯಲ್ಲಿ ಟಿಪ್ಪರ್‌, ಪಿಕ್‌ಅಪ್‌ ವಾಹನ ಡಿಕ್ಕಿ, ಟಿಪ್ಪರ್‌ ಪಲ್ಟಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?