Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ತೀರ್ಥಹಳ್ಳಿಯಲ್ಲಿ 20 ಕಿ.ಮೀ ಪಾದಯಾತ್ರೆ, ಮಾಜಿ ಮಿನಿಸ್ಟರ್ ನೇತೃತ್ವ, ಕಾರಣವೇನು? ಹೇಗಿತ್ತು ರೆಸ್ಪಾನ್ಸ್?

ತೀರ್ಥಹಳ್ಳಿಯಲ್ಲಿ 20 ಕಿ.ಮೀ ಪಾದಯಾತ್ರೆ, ಮಾಜಿ ಮಿನಿಸ್ಟರ್ ನೇತೃತ್ವ, ಕಾರಣವೇನು? ಹೇಗಿತ್ತು ರೆಸ್ಪಾನ್ಸ್?

26/12/2020 3:26 PM
ನಿತಿನ್‌ ಕೈದೊಟ್ಲು

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 26 DECEMBER 2020

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಬೀಸು ಗ್ರಾಮಧ ರೈತ ರಂಜನ್ ಅವರ ಅಡಕೆ ತೋಟದಲ್ಲಿ ಎರಡು ಸಾವಿರ ಅಡಕೆ ಗಿಡಗಳನ್ನು ಕಡಿದು ಹಾಕಿರುವ ಅರಣ್ಯ ಇಲಾಖೆ ಕ್ರಮ ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಯಿತು.

20 ಕಿ.ಮೀ. ಪಾದಯಾತ್ರೆ

ಇವತ್ತು ಬೆಳಗ್ಗೆ ಬೀಸು ಗ್ರಾಮದಲ್ಲಿ ರೈತ ರಂಜನ್ ಅವರ ತೋಟದಿಂದ ಪಾದಯಾತ್ರೆ ಆರಂಭಿಸಲಾಯಿತು. ಬೀಸು, ಕಡೇಗದ್ದೆ, ಆರಗ ಮೂಲಕ ತೀರ್ಥಹಳ್ಳಿ ಅರಣ್ಯ ಇಲಾಖೆ ಕಚೇರಿವರೆಗೆ ಪಾದಯಾತ್ರೆ ನಡೆಯಿತು.

132386399 2390164084462951 5070508419579448908 o.jpg? nc cat=108&ccb=2& nc sid=8bfeb9& nc ohc=rEewK8Qk3XcAX HWZES& nc ht=scontent.fblr11 1

ಮಾರ್ಗದುದ್ದಕ್ಕೂ ಉತ್ತಮ ಪ್ರತಿಕ್ರಿಯೆ

ಮಾಜಿ ಸಚಿವ ಕಿಮ್ಮೆನೆ ರತ್ನಾಕರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಮಾರ್ಗದುದ್ದಕ್ಕೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಸುತ್ತಮುತ್ತ ಗ್ರಾಮಸ್ಥರು ಪಾದಯಾತ್ರೆ ನಡೆಸುತ್ತಿದ್ದವರಿಗೆ ಬೆಂಬಲ ಸೂಚಿಸಿದರು.

ಕಿಮ್ಮನೆ ಕಪ್ಪು ಶರ್ಟ್

ಅಡಕೆ ಗಿಡಗಳನ್ನು ಕಿತ್ತೊಗೆದ ಅಧಿಕಾರಿಗಳ ಕ್ರಮ ಖಂಡಿಸಲು ಮಾಜಿ ಸಚಿವ ಕಿಮ್ಮೆನೆ ರತ್ನಾಕರ್ ಕಪ್ಪು ಶರ್ಟ್ ತೊಟ್ಟಿದ್ದರು. ಈ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕರ್ತರ ಪಡೆ  

ಪಾದಯಾತ್ರೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ತೀರ್ಥಹಳ್ಳಿ ಮಾತ್ರವಲ್ಲದೆ ಶಿವಮೊಗ್ಗ, ಹೊಸನಗರ ಸೇರದಂತೆ ವಿವಿಧೆಡೆಯ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು.

132545724 3374836342642341 7979957146335271832 n.jpg? nc cat=108&ccb=2& nc sid=8bfeb9& nc ohc=mMvPni BCYcAX94 9mN& nc ht=scontent.fblr11 1

132019469 3374836412642334 5557180969180975853 n.jpg? nc cat=101&ccb=2& nc sid=8bfeb9& nc ohc=oFwSyQPfAAMAX8ihWWE& nc oc=AQmoDLLasBeUHKVjyLsv8makmW3tJGRFYq4JRzyTCVlFx0GQAPq2q5AJHZMp4RUQioU& nc ht=scontent.fblr11 1

 

132545563 2390164117796281 3666349728681491979 o.jpg? nc cat=104&ccb=2& nc sid=8bfeb9& nc ohc=QFWN5m xcYkAX82NG2 & nc ht=scontent.fblr11 1

132891950 1296390067389077 2519088691191276250 n.jpg? nc cat=111&ccb=2& nc sid=730e14& nc ohc=fI33vSbD 3MAX8dKLsb& nc ht=scontent.fblr11 1

133115915 2390164221129604 5291345247947672114 o.jpg? nc cat=104&ccb=2& nc sid=8bfeb9& nc ohc=D3VDgXL23HQAX VzwZi& nc ht=scontent.fblr11 1

132391052 2390164414462918 8379640521008593925 o.jpg? nc cat=108&ccb=2& nc sid=8bfeb9& nc ohc=zBNr4armc74AX9ByMr4& nc ht=scontent.fblr11 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ [email protected]

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 241220 Christmas In Sacred Heart Church 1 ಶಿವಮೊಗ್ಗದಲ್ಲಿ ಸಂಭ್ರಮ, ಭಕ್ತಿಯ ಕ್ರಿಸ್‌ಮಸ್‌, ಈ ಸರ್ತಿ ಮಧ್ಯರಾತ್ರಿ ಪ್ರಾರ್ಥನೆ ಇಲ್ಲ, ಹೇಗಿತ್ತು ಸಡಗರ?
Next Article 261220 Sahyadri Narayana Hrudayalaya Press Meet 1 ಬದುಕೋದೆ ಡೌಟು ಅಂತಾ ಹೇಳಿದ್ದ ಪೇಷೆಂಟ್‌ಗೆ ಆಪರೇಷನ್, ಮೆಡಿಕಲ್ ಇತಿಹಾಸದಲ್ಲೇ ಮೊದಲು ಇಂತಹ ಕೇಸ್

ಇದನ್ನೂ ಓದಿ

Thirthahalli-News-Update
THIRTHAHALLI

ತೀರ್ಥಹಳ್ಳಿ: ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಕಿಯಾ ಕಾರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
ACCIDENT-NEWS-GENERAL-IMAGE.
THIRTHAHALLI

ಆಗುಂಬೆ ಸಮೀಪ ಕಾರುಗಳು ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
power cut mescom ELECTRICITY
THIRTHAHALLI

ಕೋಣಂದೂರಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Thirthahalli-News-Update
THIRTHAHALLI

ತೀರ್ಥಹಳ್ಳಿ ಬಾಲಕ ಸಾವು ಪ್ರಕರಣ, ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಆದೇಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/04/2025
Thirthahalli-News-Update
THIRTHAHALLI

ಕೆಎಫ್‌ಡಿ ಸೋಂಕು, ತೀರ್ಥಹಳ್ಳಿಯ ಬಾಲಕ ಮಣಿಪಾಲದಲ್ಲಿ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/04/2025
THIRTHAHALLI

ತೀರ್ಥಹಳ್ಳಿಯಲ್ಲಿ ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ, ಸವಾರ ಆಸ್ಪತ್ರೆಗೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/04/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?