SHIVAMOGGA LIVE NEWS | SHIMOGA | 11 ಜುಲೈ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಗುಡ್ಡ ಕುಸಿತದಿಂದ (LAND SLIDE) ಆಗುಂಬೆ ಘಾಟಿ (AGUMBE GHAT) ಸಂಪೂರ್ಣ ಬಂದ್ ಆಗಿದೆ. ರಸ್ತೆ ಮೇಲೆ ಬಿದ್ದಿರುವ ಮಣ್ಣು ತೆರವು ಮಾಡುವ ಕಾರ್ಯ ಬಿರುಸಾಗಿ ನಡೆಯುತ್ತಿದೆ. ಇವತ್ತು ಸಂಜೆ ವೇಳೆಗೆ ಮಣ್ಣು ತೆರವು ಕಾರ್ಯಾಚರಣೆ ಪೂರ್ಣಗೊಳಿಸುವ ಸಾಧ್ಯತೆ ಇದೆ.
‘ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳದಲ್ಲಿದಾರೆ. ಇವತ್ತು ಸಂಜೆ ವೇಳೆಗೆ ತೆರವು ಕಾರ್ಯಾಚರಣೆ ಮುಗಿಯಲಿದೆ ಅಧಿಕಾರಿಗಳು ಹೇಳಿದ್ದಾರೆ. ಇಲ್ಲವಾದಲ್ಲಿ ನಾಳೆ ಬೆಳಗ್ಗೆ ಒಳಗೆ ತೆರವು ಮುಗಿಯಲಿದೆ’ ಎಂದು ಜಿಲ್ಲಾಧಿಕಾರಿ (DC) ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆ, ಈವರೆಗೂ ಏನೆಲ್ಲ ಹಾನಿ ಆಗಿದೆ?
ಗುಡ್ಡ ಕುಸಿತದಿಂದ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ತೆರವು ಕಾರ್ಯಾಚರಣೆ ಬಳಿಕ ಜುಲೈ 30ರವರೆಗೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉಳಿದ ವಾಹನಗಳು ಪಾರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಿದೆ.
ಇದನ್ನೂ ಓದಿ – ಆಗುಂಬೆಯಲ್ಲಿ ಗುಡ್ಡ ಕುಸಿತ, ಮೂರು ಬದಲಿ ಮಾರ್ಗ, ಯಾವ್ಯಾವುದು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






