ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JULY 2024
THIRTHAHALLI : ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ (Bypass Road) ಮತ್ತೊಂದು ಬದಿಯಲ್ಲಿ ಭೂಕುಸಿತ ಉಂಟಾಗಿದೆ. ಭಾರಿ ಪ್ರಮಾಣದ ಮಣ್ಣು ರಸ್ತೆಗೆ ಬಿದ್ದಿದೆ. ಗುಡ್ಡದ ಮೇಲಿದ್ದ ಮಾವಿನ ಮರ ಉರುಳಿ ಬಿದ್ದಿದೆ.
ಇದೇ ಬೈಪಾಸ್ನಲ್ಲಿ ಸೋಮವಾರ ಭೂಕುಸಿತ ಉಂಟಾಗಿತ್ತು. ಮಂಗಳವಾರ ಹೆದ್ದಾರಿಯ ತಡೆಗೋಡೆ ಕುಸಿದಿತ್ತು. ಮಣ್ಣು ಪೂರ್ತಿಯಾಗಿ ಬೈಪಾಸ್ ರಸ್ತೆಗೆ ಬಂದಿತ್ತು. ಈ ಮೊದಲು ಭೂ ಕುಸಿತ ಸಂಭವಿಸಿದ ಸ್ಥಳದ ಎದುರು ಭಾಗದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ಕಾಮಗಾರಿ ಕುರಿತು ಪ್ರಶ್ನೆ ಏಳುವಂತೆ ಮಾಡಿದೆ.

ಮಂಗಳವಾರ ಬೆಳಗಿನ ಜಾವ ಎರಡನೇ ಬಾರಿ ಭೂ ಕುಸಿತ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೂಡಲೆ ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದರು.
ಇದನ್ನೂ ಓದಿ ⇓
ಆಗುಂಬೆ, ಮೇಗರವಳ್ಳಿಯಲ್ಲಿ ಭಾರಿ ಮಳೆ, ಕಳೆದ 24 ಗಂಟೆಯಲ್ಲಿ ತೀರ್ಥಹಳ್ಳಿಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





