ತೀರ್ಥಹಳ್ಳಿಯಲ್ಲಿ ಅಕ್ರಮ ಮರಳು ವಿರುದ್ಧ ಹೋರಾಟ ಸಮಿತಿಯಿಂದ ದೂರು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 20 JANUARY 2023

THIRTHAHALLI : ಮರಳು ಕ್ವಾರೆಯೊಂದರಲ್ಲಿ ಅಕ್ರಮವಾಗಿ ಮರಳು ಸಾಗಣೆ (sand mining) ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟು ಮಾಡಲಾಗುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಕ್ರಮ ಮರಳು ವಿರುದ್ಧ ಹೋರಾಟ ಸಮಿತಿ ಆರೋಪಿಸಿದೆ. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದೆ.

Protest-Againt-Illegal-Sand-Mining-in-thirthahalli

ಆಂದಿನಿ ಮರಳು ಕ್ವಾರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮರಳು ಸಾಗಣೆ ಮಾಡಲಾಗುತ್ತಿದೆ. ನಿಯಮಾನುಸಾರ ಸಿಸಿಟಿವಿ ದೃಶ್ಯಗಳು ಲಭ್ಯವಿಲ್ಲ. ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ ಉಂಟು ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರು, ಇಲಾಖೆಯ ಮುಖ್ಯ ಕಾರ್ಯದರ್ಶಿ, ಆಯುಕ್ತರು, ಜಂಟಿ ಆಯುಕ್ತರು, ಶಿವಮೊಗ್ಗ ಜಿಲ್ಲಾಧಿಕಾರಿ, ರಕ್ಷಣಾಧಿಕಾರಿ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

Shimoga Live 3 Million Views

ಪ್ರಮುಖರಾದ ಸಂದೀಪ್ ಗಾರ್ಡರಗದ್ದೆ, ಸಂತೋಷ್ ಗಾರ್ಡರಗದ್ದೆ, ಸತೀಶ್ ಶೆಟ್ಟಿ, ಮಂಜುನಾಥ, ಕೃಷ್ಣಪ್ಪ ಕೆರೋಡಿ, ಗಣೇಶ್, ಸಂತೋಷ್, ಕಾರ್ತಿಕ್ ಗಾರ್ಡರಗದ್ದೆ, ರಾಜೇಶ್ ಇದ್ದರು.

ಇದನ್ನೂ ಓದಿ – ರಸ್ತೆಯಲ್ಲಿ ಬೈಕ್ ತಪಾಸಣೆ, ವೈದ್ಯಕೀಯ ಪರೀಕ್ಷೆ ಬಳಿಕ ಸವಾರ ಅರೆಸ್ಟ್, ಕವರ್ ನಲ್ಲಿದ್ದ ವಸ್ತು ಸಹಿತ ಬೈಕ್ ಸೀಜ್

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment