ತೀರ್ಥಹಳ್ಳಿಯ ತುಂಗಾ ನದಿ ಕಮಾನು ಸೇತುವೆಗೆ ಮಿನಿಸ್ಟರ್ ಭೇಟಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 19 JANUARY 2021

ಅಕಾಲಿಕ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದೆ. ಅಂತಹ ರೈತರಿಗೆ ಶೀಘ್ರದಲ್ಲಿ ಪರಿಹಾರ ನೀಡಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.

ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಅಕಾಲಿಕ ಮಳೆಯಿಂದ ಅಪಾರ ಹಾನಿ ಸಂಭಿಸಿದೆ. ಹಾನಿಗೊಳಗಾದ ರೈತರ ಜಮೀನಿನ ಕರಿತು ಮಾಹಿತಿ ಪಡೆದು, ಕೂಲಂಕಷ ತನಿಖೆ ನಡೆಸಿ ಪರಿಹಾರ ವಿತರಿಸಲಾಗುತ್ತದೆ ಎಂದು ತಿಳಿಸಿದರು.

ವಿಮೆ ಪಡೆಯಲು ಹಿಂದೇಟು

ಶಿವಮೊಗ್ಗ ಜಿಲ್ಲೆಯ ಹಲವು ರೈತರು ಬೆಳೆ ವಿಮೆ ಪಡೆಯುವಲ್ಲಿ ಹಿಂದೆ ಬಿದಿದ್ದಾರೆ. ಶಿಕಾರಿಪುರ, ಸೊರಬದ  ರೈತರು ಬೆಳೆ ವಿಮೆ ಪಡೆಯುವಲ್ಲಿ ಮುಂದಿದ್ದಾರೆ. ಆದರೆ ತೀರ್ಥಹಳ್ಳಿ ಸಾಗರ, ಹೊಸನಗರ, ಭದ್ರಾವತಿಯ ರೈತರು ವಿಮೆ ಪಡೆಯುವಲ್ಲಿ ಹಿಂದಿದ್ದಾರೆ ಎಂದು ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.

ಹಿರೇಕೆರೂರಿನಿಂದ ಕಾರ್ಕಳಕ್ಕೆ ತೆರಳುವ ಮಾರ್ಗ ಮಧ್ಯೆ ತೀರ್ಥಹಳ್ಳಿಗೆ ಭೇಟಿ ನೀಡಿದ್ದ ಸಚಿವ ಬಿ.ಸಿ.ಪಾಟೀಲ್, ತುಂಗಾ ನದಿಯ ಕಮಾನು ಸೇತುವೆಯನ್ನು ವೀಕ್ಷಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣ್, ಉಪ ನಿರ್ದೇಶಕ ಬಸವರಾಜು, ಕೃಷಿ ಇಲಾಖೆ ಅಧಿಕಾರಿಗಳು, ಬಿಜೆಪಿ ಅಧ್ಯಕ್ಷ ಬಾಳೇಬೈಲು ರಾಘವೇಂದ್ರ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment