Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಎರಡು ದಿನ ಶಿವಮೊಗ್ಗ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಿನಿಸ್ಟರ್‌ ಪರಿಶೀಲನೆ, ಎಲ್ಲೆಲ್ಲಿ ಭೇಟಿ ನೀಡಿದ್ದರು?

ಎರಡು ದಿನ ಶಿವಮೊಗ್ಗ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಿನಿಸ್ಟರ್‌ ಪರಿಶೀಲನೆ, ಎಲ್ಲೆಲ್ಲಿ ಭೇಟಿ ನೀಡಿದ್ದರು?

22/07/2024 1:05 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 22 JULY 2024

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

RAINFALL NEWS : ಜಿಲ್ಲೆಯಾದ್ಯಂತ ಮಳೆ ಪ್ರಮಾಣ ತಗ್ಗಿದೆ. ಆದರೆ ಕಳೆದ ವಾರ ಸುರಿದ ಮಳೆಗೆ ಜಿಲ್ಲೆಯ ವಿವಿಧೆಡೆ ಆಸ್ತಿಪಾಸ್ತಿ, ಬೆಳೆ ಹಾನಿಯಾಗಿದೆ (Rain Effect). ಕಳೆದ ಎರಡು ದಿನದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಳೆ ಹಾನಿ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

ಸೊರಬ, ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲಿಸಿದರು.

ಸಚಿವರು ಎಲ್ಲೆಲ್ಲಿ ಪರಿಶೀಲನೆ ನಡೆಸಿದರು?

ಸೊರಬದಲ್ಲಿ ಸಚಿವ ಮಧು ಪರಿಶೀಲನೆ

ಸೊರಬ ಸುದ್ದಿ : ತಾಲೂಕಿನಲ್ಲಿ ವರದಾ ಮತ್ತು ದಂಡಾವತಿ ನದಿ ಪ್ರವಾಹದಿಂದ ಹಾನಿಯಾದ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಶೀಲಿಸಿದರು. ಕಡಸೂರು, ಹೊಳೆ ಜೋಳದಗುಡ್ಡೆ, ಬಂಕಸಾಣ ಗ್ರಾಮದ ನೆರೆಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲಿಸಿದರು.

quote.webp

ಮಳೆಗಾಲ ಇನ್ನೂ ಮುಂದುವರೆಯಲಿದ್ದು, ಒಂದು ತಿಂಗಳ ನಂತರ ಮಳೆಯಿಂದ ಆಗಿರುವ ಹಾನಿಯನ್ನು ಕ್ರೋಢಿಕರಿಸಿ ಎಲ್ಲಾ ಇಲಾಖೆಗಳ ಜಂಟಿ ಸಮೀಕ್ಷೆ ನಡೆಸಿ ವರದಿ ಪಡೆದು ನಿಗದಿತ ಸಮಯದಲ್ಲಿ ಪರಿಹಾರ ಒದಗಿಸಲಾಗುತ್ತದೆ. ತಾಲ್ಲೂಕಿನ ವರದಾ ನದಿಗೆ ಅಡ್ಡಲಾಗಿ 5 ಭಾಗಗಳಲ್ಲಿ ‌ಬ್ಯಾರೇಜ್ ನಿರ್ಮಾಣಕ್ಕೆ 53 ಕೋಟಿ ರೂ. ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಟೆಂಡರ್ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಕಾಮಗಾರಿ ಆರಂಭಿಸಲಾಗುವುದು. ಈ ಯೋಜನೆಯನ್ನು ದಂಡಾವತಿ ನದಿಗೆ ಅಡ್ಡಲಾಗಿ ವಿಸ್ತರಿಸಲಾಗುವುದು.

– ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ

ಇಡೀ ದಿನ ಮೂರು ತಾಲೂಕಿನಲ್ಲಿ ಪರಿಶೀಲನೆ

Minister-Madhu-Bangarappa-visits-rain-effect-areas.

ಭಾನುವಾರ ಇಡೀ ದಿನ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಚಿವ ಮಧು ಬಂಗಾರಪ್ಪ ಪರಿಶೀಲನೆ ನಡೆಸಿದರು. ಸಾಗರ ತಾಲೂಕಿನ ಹಿರೇನಲ್ಲೂರು, ಕಾನಲೆ, ಸೈದೂರು, ಮಾವಿನಹೊಳೆ ಸೇರಿದಂತೆ ಹಲವು ಕಡೆ ಭೇಟಿ ನೀಡಿ ಪರಿಶೀಲಿಸಿದರು. ಹೊಸನಗರ, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದರು.

ಶಾಸಕ ಆರಗ ಜ್ಞಾನೇಂದ್ರ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಸಿಇಒ ಎನ್‌.ಹೇಮಂತ್‌ ಕುಮಾರ್‌, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ ⇓

ಜೋಗಕ್ಕೆ ಬಂದಿದ್ದ ಯುವಕ ನಾಪತ್ತೆ | ಸಕ್ರೆಬೈಲು ಬಳಿ ಲಾರಿ ಪಲ್ಟಿ – 3 ಅಪರಾಧ ಸುದ್ದಿಗಳು ಫಟಾಫಟ್‌

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Puradal Check Dam ಕೋಡಿ ಬಿತ್ತು ಪುರದಾಳು ಡ್ಯಾಮ್‌, ಕಣ್‌ ಸೆಳೆಯುತ್ತಿದೆ ನೀರು ಹರಿಯುವ ದೃಶ್ಯ
Next Article Agumbe-witness-heavy-Rain ತೀರ್ಥಹಳ್ಳಿಯಲ್ಲಿ ಕಡಿಮೆಯಾದ ಮಳೆ, ಆಗುಂಬೆಯಲ್ಲಿ ನೂರು ಮಿ.ಮೀ.ಗಿಂತಲೂ ಹೆಚ್ಚು ವರ್ಷಧಾರೆ, ಎಲ್ಲೆಲ್ಲಿ ಎಷ್ಟಾಗಿದೆ?

ಇದನ್ನೂ ಓದಿ

Thirthahalli-News-Update
THIRTHAHALLI

ತೀರ್ಥಹಳ್ಳಿ: ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಕಿಯಾ ಕಾರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
SORABA-NEWS-UPDATE
SORABA

ಸೊರಬದಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ, ಬಾಲಕ ಸೇರಿ ಮೂವರಿಗೆ ಗಾಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Minister-Madhu-Bangarappa-Press-meet-about-budget
SAGARA

ಜೋಗ ಜಲಪಾತಕ್ಕೆ ಇವತ್ತು ಮಿನಿಸ್ಟರ್‌ ಭೇಟಿ, ಅಧಿಕಾರಿಗಳ ಜೊತೆಗೆ ಮಹತ್ವದ ಮೀಟಿಂಗ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
ACCIDENT-NEWS-GENERAL-IMAGE.
THIRTHAHALLI

ಆಗುಂಬೆ ಸಮೀಪ ಕಾರುಗಳು ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
power cut mescom ELECTRICITY
THIRTHAHALLI

ಕೋಣಂದೂರಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
car-roll-over-at-hosanagara-Jayanagara
HOSANAGARA

ರಸ್ತೆ ದಾಟಿ ಪಕ್ಕದ ಮನೆ ಅಂಗಳಕ್ಕೆ ಪಲ್ಟಿಯಾದ ಕಾರು, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?