ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 26 FEBRUARY 2021
ರಾಜ್ಯದ 72 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು, ಮೂಲ ಸೌಕರ್ಯ ಅಭಿವೃದ್ಧಿಪಡಿಸಿದ ತೀರ್ಥಹಳ್ಳಿಯ ಸ್ಮಿತಾ ಅವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸನ್ಮಾನಿಸಿದ್ದಾರೆ.
ತೀರ್ಥಹಳ್ಳಿಯ ಮೂರು ಸರ್ಕಾರಿ ಪ್ರೌಢ ಶಾಲೆ, ಎರಡು ಪ್ರಾಥಮಿಕ ಶಾಲೆಗಳು ಸೇರಿದಂತೆ ರಾಜ್ಯದ 72 ಶಾಲೆಗಳನ್ನು ಕೇರ್ ವರ್ಕ್ಸ್ ಫೌಂಡೇಶನ್ ವತಿಯಿಂದ ದತ್ತು ಪಡೆಯಲಾಗಿದೆ. ಶಿಕ್ಷಣ ಮತ್ತು ತರಬೇತಿ ಸಂಸ್ಥೆಗೆ ಅಗತ್ಯವಿರುವ ರೆಕಾರ್ಡಿಂಗ್ ಸ್ಟೂಡಿಯೋ ನಿರ್ಮಿಸಿ ಕೊಟ್ಟಿದ್ದಾರೆ. ಹಾಗಾಗಿ ತೀರ್ಥಹಳ್ಳಿಯ ಸ್ಮಿತಾ ಅವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸನ್ಮಾನಿಸಿದರು.
ಖಾಸಗಿ ನ್ಯೂಸ್ ಚಾನೆಲ್ ಮತ್ತು ರೋಟರಿ ಸಂಸ್ಥೆಯ ಸಹಯೋಗದಲ್ಲಿ ಮಕ್ಕಳಿಗೆ ಟ್ಯಾಬ್ ವಿತರಿಸಲಾಯಿತು. ಈ ಸಂದರ್ಭ ತೀರ್ಥಹಳ್ಳಿಯ ಗುಡ್ಡೇಕೇರಿ, ಕೋಡ್ಲು, ಕೋಣಂದೂರಿನ ಮೂರು ಸರ್ಕಾರಿ ಪ್ರೌಢಶಾಲೆಯ 109 ಮಕ್ಕಳಿಗೆ ಉಚಿತವಾಗಿ ಟ್ಯಾಬ್ ಸಿಗುವಲ್ಲಿ ಸ್ಮಿತಾ ಅವರು ಪ್ರಮುಖ ಪಾತ್ರ ವಹಿಸಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






