ತೀರ್ಥಹಳ್ಳಿಯಲ್ಲಿ ವ್ಯಕ್ತಿಗೆ ಕೆ.ಎಫ್.ಡಿ ಸೋಂಕು ಪಾಸಿಟಿವ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 MARCH 2023

THIRTHAHALLI : ಬೇಸಿಗೆ ಆರಂಭವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ತೀರ್ಥಹಳ್ಳಿ ತಾಲೂಕಿನ ವ್ಯಾಕ್ತಿಯೊಬ್ಬರಿಗೆ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆ.ಎಫ್.ಡಿ) ಪಾಸಿಟಿವ್ (Positive) ಬಂದಿದೆ.

Thirrthahalli Taluk Graphics

ತಾಲೂಕಿನ ಗುತ್ತಿಯಡೆಹಳ್ಳಿ ಸಮೀಪದ ಹಳ್ಳಿಬೈಲು ಗ್ರಾಮದ ವ್ಯಕ್ತಿಯೊಬ್ಬರಿಗೆ ಕೆ.ಎಫ್.ಡಿ ದೃಢಪಟ್ಟಿದೆ. ನಾಲ್ಕೈದು ದಿನದಿಂದ ಅವರು ಜ್ವರದಿಂದ ಬಳಲುತ್ತಿದ್ದರು. ಪರೀಕ್ಷೆ ಮಾಡಿದಾಗ ಕೆ.ಎಫ್.ಡಿ ಪಾಸಿಟಿವ್ (Positive) ಬಂದಿದೆ.

ಇದನ್ನೂ ಓದಿ – ಅಟ್ಟಾಡಿಸಿ ಹತ್ಯೆ ಮಾಡಿದ್ದ ಕೇಸಿಗೆ ಪ್ರತೀಕಾರದ ಶಂಕೆ, ಚೀಲೂರು ಬಳಿ ಇಬ್ಬರ ಮೇಲೆ ದಾಳಿ, ಒಬ್ಬ ಸಾವು

ವ್ಯಕ್ತಿಯನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ಸೋಂಕಿತ ವ್ಯಕ್ತಿಯ ಕುಟುಂಬದವರು, ಊರಿನವರನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 15, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment