ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಅನುಷ್ಠಾನದ ಹಿನ್ನೆಲೆ ನ.11ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ (Power Cut).
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಮುಸ್ಲಿಂ ಪೇಟೆ, ನಿಡಗಳಲೆ, ಮುಡುಬ, 23ನೇ ಮೈಲಿಗಲ್ಲು, ಬಿದರಹಳ್ಳಿ, ಜಂಬುವಳ್ಳಿ, ಪುಟೋಡ್ಲು, ಕೆರೆಕೊಪ್ಪ, ಮಣಿವೆ, ಶೇಡ್ಗಾರ್, ಉಬ್ಬೂರು, ಆರ್ಕೋಡು ಸುತ್ತಲಿನ ಪ್ರದೇಶಗಳು, ಯಡೇಹಳ್ಳಿ ಕ್ರಾಸ್, ಯಡೇಹಳ್ಳಿ, ತೂದೂರು, ಜಾವಳ್ಳಿ, ಮೇಲಿನ ತೂದೂರು, ಬೇಗುವಳ್ಳಿ, ಮೂಡ್ಲು, ದೊಡ್ಡಮನೆ, ಗುತ್ತಿಯಡೇಹಳ್ಳಿ, ಹಳ್ಳಿಬೈಲು, ಇರೇಗೋಡು, ಗಬಡಿ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೋ ರೂಂ ಮುಂಭಾಗ ನಿಲ್ಲಿಸಿದ್ದ ಕಾರು ರಾತ್ರೋರಾತ್ರಿ ಮಾಯ
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















