ಇ.ಡಿ. ರೇಡ್‌, ತೀರ್ಥಹಳ್ಳಿಯಲ್ಲಿ ಬೀದಿಗಿಳಿದ ಕಾಂಗ್ರೆಸ್‌, ಯಾರೆಲ್ಲ ಏನೇನು ಆರೋಪ ಮಾಡಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 OCTOBER 2023

THIRTHAHALLI : ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಅವರ ಮನೆಗಳ ಮೇಲೆ ಇ.ಡಿ ದಾಳಿ ಖಂಡಿಸಿ ತೀರ್ಥಹಳ್ಳಿ ತಾಲೂಕು ಕಾಂಗ್ರೆಸ್‌ ಪಕ್ಷದ ವತಿಯಿಂದ ಪ್ರತಿಭಟನಾ ಮೆರವಣಿಗೆ (Protest March) ನಡೆಸಲಾಯಿತು.

ಗಾಂಧಿ ಭವನದಿಂದ ತಾಲೂಕು ಕಚೇರಿವರೆಗೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಮಾಜಿ ಸಚಿವ ಕಿಮ್ಮನೆ ರತ್ನಾಕರ್‌, ಪಕ್ಷದ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ನೇತೃತ್ವದಲ್ಲಿ ವಹಿಸಿದ್ದರು.

ಯಾರೆಲ್ಲ ಏನೇನು ಹೇಳಿದರು?

ಮಂಜುನಾಥಗೌಡ ಅವರ ವಿರುದ್ಧ ಈಗಾಗಲೆ ತನಿಖೆಯಾಗಿದೆ. ಈಗ ಹೊಸದಾಗಿ ತನಿಖೆ ನಡೆಸಲು ಏನಿದೆ? ಜಿಲ್ಲೆಯಾದ್ಯಂತ ಕಾಂಗ್ರೆಸ್‌ ಪಕ್ಷ ಸಂಘಟಿತವಾಗುತ್ತಿದೆ. ಇದನ್ನು ಗಮನದಲ್ಲಿ ಇರಿಸಿಕೊಂಡು ಕೇಂದ್ರ ಸರ್ಕಾರ ಮಂಜುನಾಥಗೌಡ ಅವರಿಗೆ ಹಿಂಸೆ ಕೊಡಲು ಮುಂದಾಗಿದೆ. ಇದಕ್ಕೆ ಸ್ಥಳೀಯ ಶಾಸಕರ ಬೆಂಬಲವು ಇದೆ.ಕಿಮ್ಮನೆ ರತ್ನಾಕರ್‌, ಮಾಜಿ ಸಚಿವ

ಮಂಜುನಾಥ ಗೌಡ ಅವರು ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಬಳಿಕ ಸಹಕಾರಿ ಕ್ಷೇತ್ರದಲ್ಲಿರುವವರು ಖುಷಿ ಪಟ್ಟಿದ್ದಾರೆ. ಬಿಜೆಪಿಯವರಿಗೆ ಯಾರ ಬೆಳವಣಿಗೆಯನ್ನೂ ಸಹಿಸಲು ಆಗದು. ಅದರ ಪರಿಣಾಮ ಈ ಇ.ಡಿ ದಾಳಿ.ಹೆಚ್‌.ಎಸ್.ಸುಂದರೇಶ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ

ಪ್ರಮುಖರಾದ ಕಲಗೋಡು ರತ್ನಾಕರ್‌, ವಿಜಯದೇವ್‌, ಮುಡುಬ ರಾಘವೇಂದ್ರ, ಕೆಸ್ತೂರು ಮಂಜುನಾಥ್‌, ಗೀತಾ ರಮೇಶ್‌, ರೆಹಮತುಲ್ಲಾ ಅಸಾದಿ, ಬಂಡಿ ರಾಮಚಂದ್ರ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ – ಡಿಸಿಸಿ ಬ್ಯಾಂಕ್‌ ಅಧ್ಯಕ್ಷರ ಮನೆಗಳ ಮೇಲೆ ಇಡಿ ದಾಳಿ, ಶಿವಮೊಗ್ಗದಲ್ಲಿ ಆಕ್ರೋಶ, ಪ್ರತಿಭಟನಾಕರರು ಹೇಳಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 6, 2023

BREAKING NEWS – ಕಾಂಪೌಂಡ್‌ ಹಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

BREAKING NEWS – ಕಾಂಪೌಂಡ್‌ ಹಾರಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Leave a Comment