ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 17 JUNE 2021
ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಆಗುಂಬೆ ಸುತ್ತಮುತ್ತು ಮಳೆ ಬಿರುಸಾಗಿದೆ. ಇದರಿಂದಾಗಿ ಮನೆ ಕುಸಿದಿದೆ. ಜಮೀನುಗಳು ಜಲಾವೃತವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೇಗರವಳ್ಳಿಯ ಮಾನಪ್ಪ ಗೌಡ ಎಂಬುವವರ ಮನೆ ಕುಸಿದಿದೆ ಎಂದು ತಿಳಿದು ಬಂದಿದೆ. ತಾಲೂಕಿನ ವಿವಿಧೆಡೆ ಜಮೀನನಲ್ಲಿ ನೀರು ನಿಂತಿದೆ.
ಆಗುಂಬೆಯಲ್ಲಿ 200 ಮಿ.ಮೀ ಮಳೆಯಾಗಿದೆ, ಹೊನ್ನೆತಾಳುವಿನಲ್ಲಿ 140.50 ಮಿ.ಮೀ ಮಳೆಯಾಗಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]