ತೀರ್ಥಹಳ್ಳಿ: ಅಡಿಕೆ ಎಲೆಚುಕ್ಕಿ ರೋಗಕ್ಕಾಗಿ (Spot Disease) ಮೀಸಲಿಟ್ಟಿದ್ದ ಬಾಕಿ ಹಣವನ್ನು ಬಿಡುಗಡೆಗೊಳಿಸಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಯ ದಿನಾಂಕ ಪ್ರಕಟ, ಯಾವ್ಯಾವ ದಿನ ಏನೇನು ನಡೆಯಲಿದೆ?
2025ರ ರಾಜ್ಯ ಬಜೆಟ್ನಲ್ಲಿ ಅಡಿಕೆ ಎಲೆಚುಕ್ಕಿ ರೋಗ ಸಂಶೋಧನೆಗೆ ಹಾಗೂ ಪರಿಹಾರಕ್ಕಾಗಿ ₹ 62 ಕೋಟಿ ಘೋಷಿಸಲಾಗಿತ್ತು. ಆದರೆ, ಇದುವರೆಗೂ ಕೇವಲ ₹ 7 ಕೋಟಿ ಬಿಡುಗಡೆಯಾಗಿದ್ದು ಬಾಕಿ ₹55 ಕೋಟಿ ಅನುದಾನವನ್ನು ತಕ್ಷಣ ಬಿಡುಗಡೆಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇದು ಮಲೆನಾಡು ಭಾಗದ ಹೊಸನಗರ, ಸಾಗರ, ಶೃಂಗೇರಿಯ ರೈತರಿಗೆ ಸಹಕಾರಿಯಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು





