SHIVAMOGGA LIVE NEWS | 17 JANUARY 2023
THIRTHAHALLI | ದಕ್ಷಿಣ ಭಾರತದ ಜಾದುಗಾರರ (magicians) ಮಹಾ ಸಮ್ಮೇಳನವನ್ನು ತೀರ್ಥಹಳ್ಳಿ ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಫೆ.12 ಮತ್ತು 13ರಂದು ನಡೆಯುವ ಸಮ್ಮೇಳನದಲ್ಲಿ ವಿವಿಧೆಡೆಯ ಜಾದುಗಾರರು ಭಾಗವಹಿಸಲಿದ್ದಾರೆ ಎಂದು ಖ್ಯಾತ ಜಾದುಗಾರ ನಿಶ್ಚಲ್ ಜಾದುಗಾರ್ ಅವರು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದ ಈ ಅಂಗಡಿಯ ಬಟ್ಟೆ ಆರೋಗ್ಯ ಕಾಪಾಡುತ್ತೆ, ಇದಕ್ಕೆ ವಿದೇಶದಲ್ಲೂ ಇದೆ ಭಾರಿ ಬೇಡಿಕೆ, ಎಲ್ಲಿದೆ ಅಂಗಡಿ?
![]() |
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಮಲೆನಾಡು ಮ್ಯಾಜಿಕ್ ಸರ್ಕಲ್ ವತಿಯಿಂದ ತೀರ್ಥಹಳ್ಳಿಯಲ್ಲಿ ಜಾದು (magicians) ಸಮ್ಮೇಳನ ಆಯೋಜಿಸಲಾಗಿದೆ. ಕರ್ನಾಟಕ, ತಮಿಳುನಾಡು, ಆಂಧ್ರ, ಕೇರಳದ ಜಾದುಗಾರರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200