ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 27 MARCH 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ನ್ಯಾಯಬೆಲೆ ಅಂಗಡಿಯಲ್ಲಿ ಕಲ್ಲು, ಮಣ್ಣು ಮಿಶ್ರಿತ ಗೋಧಿ ವಿತರಣೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಆರೋಪಿಸಿದ್ದಾರೆ. ಕಲಬೆರಕೆ ಗೋಧಿಯನ್ನು ತಾಲೂಕು ಕಚೇರಿಯಲ್ಲಿರುವ ಆಹಾರ ವಿಭಾಗದ ಶಿರಸ್ತೇದಾರ್ ಅವರಿಗೆ ಪ್ರದರ್ಶಿಸಿ ಕ್ರಮಕ್ಕೆ ಆಗ್ರಹಿಸಿದರು.
ಮಂಡಗದ್ದೆ ಹೋಬಳಿ ಸಿಂಗನಬಿದಿರೆ ನ್ಯಾಯಬೆಲೆ ಅಂಗಡಿಯಲ್ಲಿ ಕಲಬೆರಕೆ ಗೋಧಿ ವಿತರಿಸಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಟಿ.ಟಿ.ತಿಮ್ಮಪ್ಪ ಆರೋಪಿಸಿದ್ದಾರೆ.
ತಾಲೂಕು ಪಂಚಾಯಿತಿಗೆ ಭೇಟಿ ನೀಡಿದ ಉಪ ವಿಭಾಗಾಧಿಕಾರಿ ಪ್ರಕಾಶ್ ಅವರಿಗೂ ಕಲಬೆರಕೆ ಗೋಧಿ ಪ್ರದರ್ಶಿಸಿದ ತಿಮ್ಮಪ್ಪ, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






