SHIVAMOGGA LIVE NEWS | 18 DECEMBER 2022
ತೀರ್ಥಹಳ್ಳಿ : ರಾಜ್ಯಾದ್ಯಂತ 45 ಡಿವೈಎಸ್ಪಿಗಳ (dysp transfer) ವರ್ಗಾವಣೆ ಮಾಡಲಾಗಿದೆ. ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿಯಾಗಿದ್ದ ಶಾಂತವೀರ ಅವರನ್ನು ವರ್ಗಾಯಿಸಲಾಗಿದೆ. ತೀರ್ಥಹಳ್ಳಿಗೆ ಗಜಾನನ ವಾಮನ ಸುತಾರ್ ಅವರು ನೂತನ ಡಿವೈಎಸ್ಪಿಯಾಗಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಡಿವೈಎಸ್ಪಿ ಶಾಂತವೀರ ಅವರನ್ನು ಜಮಖಂಡಿಗೆ ವರ್ಗಾಯಿಸಲಾಗಿದೆ (dysp transfer). ಸಿಐಡಿಯಲ್ಲಿ ಪ್ರೊಬೆಷನರಿ ಡಿವೈಎಸ್ಪಿಯಾಗಿದ್ದ ಗಜಾನನ ವಾಮನ ಸುತಾರ್ ಅವರನ್ನು ತೀರ್ಥಹಳ್ಳಿಗೆ ನಿಯೋಜಿಸಲಾಗಿದೆ.
ಗಜಾನನ ಸುತಾರ್ ಅವರು ಈ ಹಿಂದೆ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರೊಬೆಷನರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ ಸಿಐಡಿಗೆ ವರ್ಗವಾಗಿದ್ದರು.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






